ನವದೆಹಲಿ, ಜು.5- ಗೋರಕ್ಷಣೆ ಹೆಸರಲ್ಲಿ ನಡೆಯುವ ಹಿಂಸಾಚಾರಕ್ಕೆ ತುತ್ತಾದವರಿಗೆ ಪರಿಹಾರ ಕೊಡುವುದು ಕುರಿತಂತೆ ಮಾರ್ಗಸೂಚಿಯನ್ನು ನಿಗದಿಪಡಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ಪರಿಹಾರ ನೀಡಿಕೆ ವಿಷಯದಲ್ಲಿ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರ ಅಭಿಪ್ರಾಯವನ್ನು ಬದಿಗಿರಿಸಿರುವ ಸುಪ್ರೀಂಕೋರ್ಟ್ ಪರಿಹಾರ ನೀಡುವಾಗ ಜಾತಿ, ಲಿಂಗದ ಆಧಾರದಲ್ಲಿ ನೀಡಲು ಬರುವುದಿಲ್ಲ ಎಂದು ಹೇಳಿದೆ.
ಗುಂಪು ಹಿಂಸಾಚಾರದಲ್ಲಿ ಯಾರೇ ಬಲಿಯಾಗಬಹುದು. ಅವರನ್ನು ಇಂತಹ ಸಮುದಾಯಕ್ಕೆ ಸೇರಿದವರು ಎಂದು ಪ್ರತ್ಯೇಕವಾಗಿ ಪರಿಗಣಿಸಲಾಗದು ಎಂದು ಸುಪ್ರೀಂ ನ್ಯಾಯಪೀಠ ಹೇಳಿದೆ.
ಗೋರಕ್ಷಣೆ ಹೆಸರಲ್ಲಿ ನಡೆಯುವ ಹಿಂಸಾಚಾರಕ್ಕೆ ತುತ್ತಾದವರಿಗೆ ಪರಿಹಾರ ನೀಡುವಾಗ ಅವರ ಧರ್ಮ, ಜಾತಿ, ಲಿಂಗ ಆಧಾರವನ್ನು ಪರಿಗಣಿಸಿ ವಿಶೇಷ ಪರಿಹಾರ ನೀಡಬೇಕು ಎಂದು ಇಂದಿರಾ ಜೈಸಿಂಗ್ ಹೇಳಿದ್ದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ