ಮಲಪ್ಪುರಂ: ಮಲಪ್ಪುರಂನ ಆತವನಾಡ್ ನಲ್ಲಿ ಹಾಡಹಗಲೇ ಸರ ಕದ್ದ ಯುವಕನನ್ನು ಬಂಧಿಸಲಾಗಿದೆ. ಎಸ್ ಐಆರ್ ನ ಮಾಹಿತಿ ಸಂಗ್ರಹಿಸುವ ನೆಪದಲ್ಲಿ ಮಹಿಳೆಯ ವೇಷ ಧರಿಸಿ ಬಂದ ಯುವಕನೊಬ್ಬ ಈ ಕಳ್ಳತನ ಮಾಡಿದ್ದಾನೆ. ಬಂಧಿತ ವ್ಯಕ್ತಿಯನ್ನು ಪೂಳಮಂಗಲಂ ಮೂಲದ ಝಾಕಿರ್ (33) ಎಂದು ಗುರುತಿಸಲಾಗಿದೆ.
ಶುಕ್ರವಾರ ಮಧ್ಯಾಹ್ನ ಕರಿಂಗಪ್ಪಾರದಲ್ಲಿರುವ ಹಂಝ ಹಾಜಿ ಅವರ ಮನೆಯಲ್ಲಾಗಿತ್ತು ದರೋಡೆ. ಸೀರೆ ಧರಿಸಿ ಬಂದ ಝಾಕಿರ್, ಹಂಝ ಹಾಜಿ ಅವರ ಪತ್ನಿ ನಫೀಸಾ ಅವರಲ್ಲಿ ಎಸ್.ಐ.ಆರ್ ಮಾಹಿತಿ ಸಂಗ್ರಹಿಸುವುದಾಗಿ ತಿಳಿಸಿ. ಆಧಾರ್ ಕಾರ್ಡ್ ಕೇಳಿದ್ದಾನೆ.
ಆಧಾರ್ ಕಾರ್ಡ್ ತರಲು ನಫೀಸಾ ಮನೆಯೊಳಗೆ ಹೋದ ಸಂದರ್ಭದಲ್ಲಿ,ಝಾಕಿರ್ ಕೂಡ ಮನೆಗೆ ನುಗ್ಗಿ ನಫೀಸಾ ಮೇಲೆ ಹಲ್ಲೆ ನಡೆಸಿ ಅವರ ಚಿನ್ನದ ಹಾರವನ್ನು ಕಿತ್ತು ಪರಾರಿಯಾಗಿದ್ದಾನೆ. ದಾಳಿಯಲ್ಲಿ ನಫೀಸಾ ಅವರ ಕುತ್ತಿಗೆಗೆ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ