ವಿದೇಶದಲ್ಲಿದ್ದರೂ ತಮ್ಮ ನಾಡಿನ ಸಂಸ್ಕ್ರತಿ , ಸ್ನೇಹ ಮತ್ತು ಒಗ್ಗಟ್ಟನ್ನು ಜೀವಂತವಾಗಿ ಉಳಿಸುವ ಉದ್ದೇಶದಿಂದ ರಚಿಸಿದ ಸಂಘಟನೆಯಾಗಿದೆ ಸುರಿಬೈಲಿಯನ್ಸ್ ಕೂಟಾಯಿಮ, ಸುರಿಬೈಲಿಯನ್ಸ್ ಕೂಟಾಯಿಮ ಇದರ ಅಧ್ಯಕ್ಷರಾದ ಅಬೂಬಕ್ಕರ್ ಕೊಪ್ಪಳ ಇವರ ನೇತ್ರತ್ವದಲ್ಲಿ ನಡೆದ ಸಭೆಯಲ್ಲಿ ಸ್ವಾಗತ ಸಮಿತಿಯ ಅದ್ಯಕ್ಷರಾಗಿ ಹಮೀದ್ ಕುಲ್ಯಾರ್ ,ಕನ್ವೀನರ್ ಆಗಿ ಹನೀಫ್ ಖಂಡಿಗ ಮತ್ತು ಕೋಶಾಧಿಕಾರಿಯಾಗಿ ಹನೀಫ್ ಅಶ್ಅರಿಯ ನಗರ ಅವರನ್ನು ಆಯ್ಕೆ ಮಾಡಲಾಯಿತು.

ಫೆಬ್ರವರಿ 8ರಂದು ಮದ್ಯಾಹ್ನ 2 ಕ್ಕೆ ಮುಶ್ರಿಫ್ ಪಾರ್ಕ್ ದುಬೈ ಅಲ್ಲಿ ಸ್ನೇಹ ಕೂಟಾಯಿಮ ಕಾರ್ಯಕ್ರಮ ನಡೆಯಲಿದೆ .ಈ ಕಾರ್ಯಕ್ರಮದಲ್ಲಿ ಹಲವು ಕ್ರೀಡೆಗಳು ಮತ್ತು BBQ ನೈಟ್ &ಕಾಂಪಿಟೇಸನ್ ನಡೆಯಲಿದೆ , ಈ ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲಾ ಸುರಿಬೈಲ್ ಪ್ರದೇಶದ ಜನರನ್ನು ಕುಟುಂಬ ಸಮೇತವಾಗಿ ಆಗಮಿಸುವಂತೆ ಸಂಘಟಕರು ಪ್ರೀತಿ ಪೂರ್ವಕವಾಗಿ ಆಮಂತ್ರಿಸಿದ್ದಾರೆ.


















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ