ವಿದೇಶದಲ್ಲಿದ್ದರೂ ತಮ್ಮ ನಾಡಿನ ಸಂಸ್ಕ್ರತಿ , ಸ್ನೇಹ ಮತ್ತು ಒಗ್ಗಟ್ಟನ್ನು ಜೀವಂತವಾಗಿ ಉಳಿಸುವ ಉದ್ದೇಶದಿಂದ ರಚಿಸಿದ ಸಂಘಟನೆಯಾಗಿದೆ ಸುರಿಬೈಲಿಯನ್ಸ್ ಕೂಟಾಯಿಮ, ಸುರಿಬೈಲಿಯನ್ಸ್ ಕೂಟಾಯಿಮ ಇದರ ಅಧ್ಯಕ್ಷರಾದ ಅಬೂಬಕ್ಕರ್ ಕೊಪ್ಪಳ ಇವರ ನೇತ್ರತ್ವದಲ್ಲಿ ನಡೆದ ಸಭೆಯಲ್ಲಿ ಸ್ವಾಗತ ಸಮಿತಿಯ ಅದ್ಯಕ್ಷರಾಗಿ ಹಮೀದ್ ಕುಲ್ಯಾರ್ ,ಕನ್ವೀನರ್ ಆಗಿ ಹನೀಫ್ ಖಂಡಿಗ ಮತ್ತು ಕೋಶಾಧಿಕಾರಿಯಾಗಿ ಹನೀಫ್ ಅಶ್ಅರಿಯ ನಗರ ಅವರನ್ನು ಆಯ್ಕೆ ಮಾಡಲಾಯಿತು.

ಫೆಬ್ರವರಿ 8ರಂದು ಮದ್ಯಾಹ್ನ 2 ಕ್ಕೆ ಮುಶ್ರಿಫ್ ಪಾರ್ಕ್ ದುಬೈ ಅಲ್ಲಿ ಸ್ನೇಹ ಕೂಟಾಯಿಮ ಕಾರ್ಯಕ್ರಮ ನಡೆಯಲಿದೆ .ಈ ಕಾರ್ಯಕ್ರಮದಲ್ಲಿ ಹಲವು ಕ್ರೀಡೆಗಳು ಮತ್ತು BBQ ನೈಟ್ &ಕಾಂಪಿಟೇಸನ್ ನಡೆಯಲಿದೆ , ಈ ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲಾ ಸುರಿಬೈಲ್ ಪ್ರದೇಶದ ಜನರನ್ನು ಕುಟುಂಬ ಸಮೇತವಾಗಿ ಆಗಮಿಸುವಂತೆ ಸಂಘಟಕರು ಪ್ರೀತಿ ಪೂರ್ವಕವಾಗಿ ಆಮಂತ್ರಿಸಿದ್ದಾರೆ.


















ಇನ್ನಷ್ಟು ಸುದ್ದಿಗಳು
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ