ಕರ್ನಾಟಕ ಮುಸ್ಲಿಂ ಜಮಾಅತ್ , ಎಸ್.ವೈ.ಎಸ್, ಎಸ್ಸೆಸ್ಸೆಫ್, ಎಸ್.ಎಂ ಎ ಹಾಗೂ ಎಸ್.ಜೆ.ಎಂ ತೌಡುಗೋಳಿ, ಮೋಂಟುಗೋಳಿ ಹಾಗೂ ಮಂಜನಾಡಿ ಸರ್ಕಲ್ ಗಳ ಸಂಯುಕ್ತ ಆಶ್ರಯದಲ್ಲಿ ಸುನ್ನೀ ಆದರ್ಶ ಸಂಗಮವು ಕ್ಲಿಪ್ಪಿಂಗ್ ಸಹಿತ ಫೆಬ್ರವರಿ 12 ಗುರುವಾರ ಸಂಜೆ 7:00 ಗಂಟೆಗೆ ತೌಡುಗೋಳಿ ಕ್ರಾಸ್ ಜಂಕ್ಷನ್ ನಲ್ಲಿ ನಡೆಯಲಿರುವುದು.
ಸ್ವಾಗತ ಸಮಿತಿ ಚಯರ್ ಮ್ಯಾನ್ ಅಬ್ಬಾಸ್ ಹಾಜಿ ತೌಡುಗೋಳಿ ಅಧ್ಯಕ್ಷತೆ ವಹಿಸಲಿರುವರು.
ಅಬ್ಬುರ್ರಹ್ಮಾನ್ ಮದನಿ ಮೂಳೂರು ಕಾರ್ಯಕ್ರಮ ಉದ್ಘಾಟಿಸಲಿರುವರು. ಖ್ಯಾತ ವಾಗ್ಮಿ ಮುಹಮ್ಮದ್ ಅಶ್ರಫ್ ಸಅದಿ ಬಾಕಿಮಾರ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಅಬ್ದುಲ್ ಖಾದರ್ ಸಖಾಫಿ ಅಲ್ ಮದೀನಾ ,ಉಸ್ಮಾನ್ ಸಅದಿ ಪಟ್ಟೋರಿ ಮೊದಲಾದ ಧಾರ್ಮಿಕ,ಸಾಮಾಜಿಕ ಹಾಗೂ ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಕನ್ವೀನರ್ ಮಹಮ್ಮದ್ ಜೀಲಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ