ಕರ್ನಾಟಕ ಮುಸ್ಲಿಂ ಜಮಾಅತ್ , ಎಸ್.ವೈ.ಎಸ್, ಎಸ್ಸೆಸ್ಸೆಫ್, ಎಸ್.ಎಂ ಎ ಹಾಗೂ ಎಸ್.ಜೆ.ಎಂ ತೌಡುಗೋಳಿ, ಮೋಂಟುಗೋಳಿ ಹಾಗೂ ಮಂಜನಾಡಿ ಸರ್ಕಲ್ ಗಳ ಸಂಯುಕ್ತ ಆಶ್ರಯದಲ್ಲಿ ಸುನ್ನೀ ಆದರ್ಶ ಸಂಗಮವು ಕ್ಲಿಪ್ಪಿಂಗ್ ಸಹಿತ ಫೆಬ್ರವರಿ 12 ಗುರುವಾರ ಸಂಜೆ 7:00 ಗಂಟೆಗೆ ತೌಡುಗೋಳಿ ಕ್ರಾಸ್ ಜಂಕ್ಷನ್ ನಲ್ಲಿ ನಡೆಯಲಿರುವುದು.
ಸ್ವಾಗತ ಸಮಿತಿ ಚಯರ್ ಮ್ಯಾನ್ ಅಬ್ಬಾಸ್ ಹಾಜಿ ತೌಡುಗೋಳಿ ಅಧ್ಯಕ್ಷತೆ ವಹಿಸಲಿರುವರು.
ಅಬ್ಬುರ್ರಹ್ಮಾನ್ ಮದನಿ ಮೂಳೂರು ಕಾರ್ಯಕ್ರಮ ಉದ್ಘಾಟಿಸಲಿರುವರು. ಖ್ಯಾತ ವಾಗ್ಮಿ ಮುಹಮ್ಮದ್ ಅಶ್ರಫ್ ಸಅದಿ ಬಾಕಿಮಾರ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಅಬ್ದುಲ್ ಖಾದರ್ ಸಖಾಫಿ ಅಲ್ ಮದೀನಾ ,ಉಸ್ಮಾನ್ ಸಅದಿ ಪಟ್ಟೋರಿ ಮೊದಲಾದ ಧಾರ್ಮಿಕ,ಸಾಮಾಜಿಕ ಹಾಗೂ ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಕನ್ವೀನರ್ ಮಹಮ್ಮದ್ ಜೀಲಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ