ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್)ಜಿದ್ದಾದ ಶರಫಿಯ್ಯಾ ಸೆಕ್ಟರ್ ವತಿಯಿಂದ 13ನೇ ಕೆಸಿಎಫ್ ಫೌಂಡೇಶನ್ ಡೇ ಪ್ರಯುಕ್ತ ಬ್ರಹತ್ ರಕ್ತದಾನ ಶಿಬಿರವನ್ನು ಜಿದ್ದಾದ ಪಾರ್ಕ್ ನಲ್ಲಿ ಯಶಸ್ವಿಯಾಗಿ ಸಂಘಟಿಸಲಾಗಿತ್ತು. ಸುಮಾರು 56 ರಷ್ಟು ಕಾರ್ಯಕರ್ತರು ಮತ್ತು ಹಿತೈಷಿಗಳು ರಕ್ತದಾನವನ್ನು ಮಾಡಿದರು.

ರಕ್ತದಾನ ಕಾರ್ಯಕ್ರಮದ ಎಲ್ಲಾ ಸಿದ್ಧತೆಗಳನ್ನು ಲತೀಫ್ ಹಾಜಿ ಮರಕಡರವರ ಮುಂದಾಳತ್ವದಲ್ಲಿ ನಡೆಸಲಾಗಿತ್ತು. ಕೆಸಿಎಫ್ ಜಿದ್ದಾ ಝೋನ್ ಅಧ್ಯಕ್ಷರಾದ ಅಶ್ರಫ್ ಎಂಎಸ್ ಕಕ್ಕಿಂಜೆ, ಪ್ರಧಾನ ಕಾರ್ಯದರ್ಶಿ ಮನ್ಸೂರ್ ಕಾಟಿಪಳ್ಳ, ಶರಫಿಯ್ಯಾ ಸೆಕ್ಟರ್ ಅಧ್ಯಕ್ಷರಾದ ಇಸಾಕ್ ಮದನಿ ಕ್ರಷ್ಣಾಪುರ, ಪ್ರಧಾನ ಕಾರ್ಯದರ್ಶಿ ಆಸೀಫ್ ಪಕ್ಷಿಕೆರೆ, ಕೋಶಾಧಿಕಾರಿ ಆಸೀಫ್ ಕೋಟ ಸೇರಿದಂತೆ ಕೆಸಿಎಫ್ ಅಂತಾರಾಷ್ಟ್ರೀಯ ನೇತಾರರಾದ ಫಾರೂಕ್ ಕಾಟಿಪಳ್ಳ, ರಾಷ್ಟ್ರೀಯ ನೇತಾರರಾದ ಫಾರೂಕ್ ಸಅದಿ ಹೆಚ್ಕಲ್ ಸಹಿತ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೊನೆಯಲ್ಲಿ ಫೌಂಡೇಶನ್ ಡೇ ಪ್ರಯುಕ್ತ ಸಿಹಿತಿಂಡಿಗಳನ್ನು ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ