ದುಬೈ: ಕೇರಳದಿಂದ ಅಮದು ಮಾಡಲಾಗುತ್ತಿದ್ದ ಹಣ್ಣು ಮತ್ತು ತರಕಾರಿಗಳ ಮೇಲಿನ ನಿಷೇಧವನ್ನು ಯುಎಇ ಹಿಂತೆಗೆದು ಕೊಂಡಿದೆ.ನಿಪ್ಹಾ ವೈರಸ್ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಆದರೂ, ಪರಿಸರ ಸಚಿವಾಲಯವು ಕೇರಳದ ಸರಕುಗಳಲ್ಲಿ ವೈರಸ್ ಮುಕ್ತ ಎನ್ನುವ ಸಾಕ್ಷ್ಯ ಪತ್ರ ಕಡ್ಡಾಯ ಎಂದು ಸಚಿವಾಲಯ ಹೇಳಿದೆ. ಮೇ 25 ರಿಂದ ಕೇರಳದಿಂದ ಆಮದು ನಿಷೇಧವನ್ನು ಹೇರಲಾಗಿತ್ತು.
ನಿಪ್ಹಾ ವ್ಯಾಪಕವಾಗಿದ್ದ ಅವಧಿಯಲ್ಲಿ ವಿಶ್ವ ಆರೋಗ್ಯ ಸಂಘಟನೆ ನೀಡಿದ ಎಚ್ಚರಿಕೆಯ ಆಧಾರದ ಮೇಲೆ ಯುಎಇ ಮತ್ತು ಇತರ ಗಲ್ಫ್ ರಾಷ್ಟ್ರಗಳು ಕೇರಳದ ಆಹಾರ ಉತ್ಪನ್ನಗಳಿಗೆ ನಿಷೇಧ ಹೇರಿತ್ತು.ಕೊಲ್ಲಿಯಲ್ಲಿ ತರಕಾರಿ ಮಾರುಕಟ್ಟೆಯ ಪ್ರಮುಖ ಪಾಲನ್ನು ಹೊಂದಿರುವ ಕೇರಳದ ರಫ್ತಿನ ಮೇಲಿನ ನಿಷೇಧವು ಅನೇಕ ಆಹಾರ ಪದಾರ್ಥಗಳ ಅಭಾವ ಉಂಟಾಗಿತ್ತು. ದೊಡ್ಡ ಹೈಪರ್ಮಾರ್ಕೆಟ್ಗಳು ಇತರ ದೇಶಗಳಿಂದ ಪರ್ಯಾಯ ವಸ್ತುಗಳನ್ನು ಆಮದು ಮಾಡಿಕೊಳ್ಳುವ ಮೂಲಕ ಪರಿಹಾರ ಕಂಡು ಕೊಂಡಿತ್ತು.
ರಫ್ತು ನಿಷೇಧವನ್ನು ಹಿಂಪಡೆದು ಕೊಂಡಿರುವ ಹೊಸ ಕಾನೂನು ರಫ್ತು ಮಾಡುವ ವ್ಯಾಪಾರಿಗಳು ಮತ್ತು ರೈತರಲ್ಲಿ ಉತ್ಸಾಹ ಮೂಡಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು