ಮಂಗಳೂರು: ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರು ಮೇ 2 ರಂದು ಪುತ್ತೂರಿನಲ್ಲಿ ನಡೆಯಲಿರುವ ‘ಮಾದರಿ ಮದುವೆ’ ಜನ ಜಾಗೃತಿ ಸಮ್ಮೇಳನದಲ್ಲಿ ಭಾಗವಹಿಸುವ ಸಲುವಾಗಿ ಜಿಲ್ಲೆಗೆ ಆಗಮಿಸಲಿದ್ದು, ಈ ಕಾರ್ಯಕ್ರಮದ ಯಶಸ್ವಿಗಾಗಿ ಸಮಾಲೋಚನಾ ಸಭೆಯು ಅಡ್ಯಾರ್ ಕಣ್ಣೂರು ಸುನ್ನೀ ಸೆಂಟರ್ ನಲ್ಲಿ ನಡೆಯಿತು.
ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯ ಅಧ್ಯಕ್ಷತೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಇಸ್ಹಾಕ್ ಝುಹ್ರಿ ಕಾನಕರೆ ಉದ್ಘಾಟಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ವಿಷಯ ಮಂಡಿಸಿ ಮಾತನಾಡಿದರು
ಕಾರ್ಯಕ್ರಮದಲ್ಲಿ ಜಿಲ್ಲಾ ಕೋಶಾಧಿಕಾರಿ ರಝಾಕ್ ಭಾರತ್, ಉಪಾಧ್ಯಕ್ಷರಾದ ಯಾಕೂಬ್ ಸಅದಿ ನಾವೂರು, ನವಾಝ್ ಸಖಾಫಿ ಅಡ್ಯಾರ್ ಪದವು, ಬದ್ರುದ್ದೀನ್ ಅಝ್ಹರಿ ಕೈಕಂಬ, ಕಾರ್ಯದರ್ಶಿಗಳಾದ ಮಹ್ಮೂದ್ ಸಅದಿ ಕುಕ್ಕಾಜೆ, ಫಾರೂಕ್ ಶೇಡಿಗುರಿ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಸ್ವಾಗತಿಸಿ, ತೌಸೀಫ್ ಸಅದಿ ಹರೇಕಳ ಧನ್ಯವಾದ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ
ಸತತ 13ನೇ ವರ್ಷವೂ ದಾರುಲ್ ಇರ್ಶಾದ್ ಬಾಯ್ಸ್ ಹೈಸ್ಕೂಲ್ಗೆ 100% ಫಲಿತಾಂಶ
ದಕ್ಷ ಅಧಿಕಾರಿಯ ವರ್ಗಾವಣೆಗೆ ಬಲಾಢ್ಯರ ಪಿತೂರಿ- ಕಮೀಷನರ್ ಪರ ನಿಲ್ಲುತ್ತಾರಾ ಮಂಗಳೂರು ಜನತೆ?
ಮದೀನಾ ತಲುಪಿದ ಭಾರತದ ಮೊದಲ ಹಜ್ ತಂಡ- ಕೆಸಿಎಫ್ ನಿಂದ ಅದ್ಧೂರಿ ಸ್ವಾಗತ
ಮೋದಿ ಸರ್ಕಾರಕ್ಕೆ ಕಳೆದ 12 ವರ್ಷಗಳಲ್ಲಿ ಎದುರಾದ ಮೊದಲ ಹಿನ್ನಡೆ- ಸಂವಿಧಾನ ತಿದ್ದುಪಡಿ ಮಸೂದೆಗೆ ಸೋಲು
ಬೈತಡ್ಕ ಉರೂಸ್: ಸಾವಿರ ಕೆಜಿ ಸಕ್ಕರೆ ಸಂಗ್ರಹಿಸಿ ಗಮನ ಸೆಳೆದ ‘ಮಾಲೆಂಗ್ರಿ ಫ್ರೆಂಡ್ಸ್’ ವಾಟ್ಸಾಪ್ ತಂಡ
ಡಿಕೆಯಸ್ಸಿ ತಬೂಕ್ ಘಟಕದ ವಾರ್ಷಿಕ ಮಹಾಸಭೆ
ಪಶ್ಚಿಮ ಏಷ್ಯಾ ಬಿಕ್ಕಟ್ಟು: ಗಲ್ಫ್ ರಾಷ್ಟ್ರಗಳಿಂದ 8.43 ಲಕ್ಷ ಭಾರತೀಯರು ವಾಪಸ್