ಮಾಜಿ ಸಚಿವ ,ಸಮಾಜದ ಹಿರಿಯ ರಾಜಕೀಯ ಮುತ್ಸದ್ದಿ ,ಬಿ.ಎ ಮೊಹಿದಿನ್ ನಿಧನಕ್ಕೆ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಡಗು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಮೊಹಿದಿನ್ ರವರು ಸಮಾಜದ ಪ್ರಭಾವಿ ಮುಖಂಡರಾಗಿದ್ದರು.ಸಚಿವರಾಗಿ ಹಾಗೂ ಶಾಸಕರಾಗಿ ಅವರು ಜನ ಸಮುದಾಯಕ್ಕೆ ಮತ್ತು ಸಮಾಜಕ್ಕೆ ಸಲ್ಲಿಸಿದ ಸೇವೆ ರಾಜ್ಯ ರಾಜಕಾರಣದಲ್ಲಿ ಅಚ್ಚಳಿಯದೆ ಉಳಿದಿದೆ.ಕುಟುಂಬಕ್ಕೆ ಅವರ ನಿಧನದ ದುಖಃ ಭರಿಸಲು ಅಲ್ಲಾಹನು ಸಹನೆಯನ್ನು ನೀಡಲಿ,ಅವರಿಗೆ ಮಗ್ಫಿರತ್ತನ್ನು ಕರುಣಿಸಲಿ ಎಂದು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಡಗು ಸಂತಾಪ ಸೂಚಿಸಿ,ಹೇಳಿದ್ದಾರೆ.
ಇನ್ನಷ್ಟು ಸುದ್ದಿಗಳು
ಎಸ್ಸೆಸ್ಸೆಫ್: ಕೊಪ್ಪಳ ಜಿಲ್ಲೆಗೆ ನೂತನ ಸಾರಥ್ಯ
ಜನವರಿ 27ಕ್ಕೆ SYS ದ.ಕ ವೆಸ್ಟ್ ಜಿಲ್ಲಾ ಸಮಿತಿಯಿಂದ COUNT-20 ಕ್ಯಾಂಪ್
ಕೆ.ಸಿ.ಎಫ್ ಮಕ್ಕಾ ಸೆಕ್ಟರ್: ಐದು ಯೂನಿಟ್ ಗಳ ವಾರ್ಷಿಕ ಕೌನ್ಸಿಲ್
ಅಲ್-ಮದೀನತುಲ್ ಮುನವ್ವರ ಮೂಡಡ್ಕ: ದಮ್ಮಾಮ್ ಮಹಾಸಭೆ
ಎಸ್ಸೆಸ್ಸೆಫ್ ಮೂಡಬಿದ್ರೆ ಡಿವಿಷನ್: ವಾರ್ಷಿಕ ಮಹಾಸಭೆ- ನೂತನ ಸಮಿತಿ ಅಸ್ತಿತ್ವಕ್ಕೆ
ಅಲ್-ಮದೀನತುಲ್ ಮುನವ್ವರ ಮೂಡಡ್ಕ: ಅಲ್ ಬಾದಿಯಾ ಮಹಾಸಭೆ