ಕರ್ನಾಟಕ ರಾಜ್ಯ ಸುನ್ನೀ ಯುವ ಜನ ಸಂಘ ದ.ಕ ವೆಸ್ಟ್ ಜಿಲ್ಲಾ ವಾರ್ಷಿಕ ಕೌನ್ಸಿಲ್ ಜಿಲ್ಲಾಧ್ಯಕ್ಷರಾದ ಮಹ್ಬೂಬ್ ಸಖಾಫಿ ಕಿನ್ಯರವರ ಅಧ್ಯಕ್ಷತೆಯಲ್ಲಿ ಮೇ 17 ಆದಿತ್ಯವಾರ ಮಧ್ಯಾಹ್ನ 2:00 ಗಂಟೆಗೆ ಫರಂಗಿಪೇಟೆ ಸುಲ್ತಾನ್ ಆಡಿಟೋರಿಯಂನಲ್ಲಿ ನಡೆಯಲಿರುವುದು.
ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ರಾಜ್ಯಾಧ್ಯಕ್ಷ ಬಶೀರ್ ಸ ಅದಿ ಬೆಂಗಳೂರು ವೀಕ್ಷಕರಾಗಿ ಆಗಮಿಸಿ ತರಗತಿ ನಡೆಸಲಿದ್ದಾರೆ.ರಾಜ್ಯ ಕೋಶಾಧಿಕಾರಿ ಮನ್ಸೂರು ಕೋಟಗದ್ದೆ ಹಾಗೂ ಜಿಲ್ಲಾ ಉಸ್ತುವಾರಿ ಹಸೈನಾರ್ ಆನೆಮಹಲ್ ಉಪಸ್ಥಿತರಿರುವರು.ಜಿಲ್ಲಾ ವ್ಯಾಪ್ತಿಯ 8 ಝೋನ್ ಗಳಿಂದ ಸುಮಾರು 110 ಕೌನ್ಸಿಲರ್ಸ್ ಭಾಗವಹಿಸಲಿದ್ದಾರೆ ಎಂದು ಎಸ್.ವೈ.ಎಸ್ ದಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ