ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಎಸ್ವೈಎಸ್ (SჄS) ಕಾರ್ಯಕರ್ತ ಶರೀಫ್ ಪರಪ್ಪು ಅವರ ಕುಟುಂಬಕ್ಕೆ ಆರ್ಥಿಕ ಆಸರೆ ನೀಡುವ ನಿಟ್ಟಿನಲ್ಲಿ, ಎಸ್ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಸಂಗ್ರಹಿಸಲಾದ ರೂ. 1,17,313 ಸಾಂತ್ವನ ನಿಧಿಯನ್ನು ಭಾನುವಾರ (ಜೂನ್ 14) ಹಸ್ತಾಂತರಿಸಲಾಯಿತು.
ಶರೀಫ್ ಪರಪ್ಪು ಅವರ ನಿವಾಸಕ್ಕೆ ಭೇಟಿ ನೀಡಿದ ಸಂಘಟನೆಯ ಪ್ರಮುಖರು, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ ಒಟ್ಟುಗೂಡಿಸಲಾದ ಧನಸಹಾಯದ ಮೊತ್ತವನ್ನು ಹಸ್ತಾಂತರಿಸಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಎಸ್ವೈಎಸ್ ಝೋನ್ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಕೋಶಾಧಿಕಾರಿ ಅಬ್ದುಲ್ ರಝಕ್ ಸಖಾಫಿ, ಉಪಾಧ್ಯಕ್ಷರಾದ ಅಯ್ಯುಬ್ ಮಹ್ಳರಿ, ಕೆ.ವೈ. ಇಸ್ಮಾಯಿಲ್, ಕಾರ್ಯದರ್ಶಿ ಹಾರಿಸ್ ಕುಕ್ಕುಡಿ ಹಾಗೂ ಸಿದ್ದಿಕ್ ಪರಪ್ಪು ಉಪಸ್ಥಿತರಿದ್ದರು.
ಅಲ್ಲದೆ, ಎಸ್ವೈಎಸ್ ಸರ್ಕಲ್ ಪದಾಧಿಕಾರಿಗಳು, ಪರಪ್ಪು ಯೂನಿಟ್ ಜಮಾಅತ್ನ ನಾಯಕರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ಒಪ್ಪಂದವನ್ನು ಗಾಳಿಗೆ ತೂರಿ ಇರಾನ್ ಮೇಲೆ ಯುಎಸ್ ದಾಳಿ- ಗಲ್ಫ್ ವಲಯದಲ್ಲಿ ಮತ್ತೆ ಆತಂಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜುಲೈ 8) ಶಾಲಾ-ಕಾಲೇಜುಗಳಿಗೆ ರಜೆ
ಅಜ್ಜಿನಡ್ಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ