ಪುತ್ತೂರು: ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ಪುತ್ತೂರು ಡಿವಿಷನ್ ಸಾಹಿತ್ಯೋತ್ಸವದ ಯಶಸ್ವಿ ನಿರ್ವಹಣೆಗಾಗಿ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಜುಲೈ 26 ರಂದು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಸಾಹಿತ್ಯೋತ್ಸವವು ನಡೆಯಲಿದ್ದು, ಇದಕ್ಕೆ ಪೂರಕವಾಗಿ ಡಿವಿಷನ್ ಅಧ್ಯಕ್ಷರಾದ ಅಬ್ದುಸ್ಸಲಾಮ್ ಹನೀಫಿ ಕಬಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.
ಸ್ವಾಗತ ಸಮಿತಿ ಪದಾಧಿಕಾರಿಗಳ ವಿವರ:
- ಚೇರ್ಮನ್: ಅಬ್ದುಲ್ ಅಝೀಝ್ ಚೆನ್ನಾರ್
- ಜನರಲ್ ಕನ್ವೀನರ್: ಹಾರಿಸ್ (ಸ್ನೇಹ ಜೀವಿ) ಅಡ್ಕ
- ಫೈನಾನ್ಸಿಯಲ್ ಸೆಕ್ರೇಟರಿ: ಇಕ್ಬಾಲ್ ಬಪ್ಪಳಿಗೆ
- ವೈಸ್ ಚೇರ್ಮೆನ್ಗಳು:
ಅಬೂಬಕರ್ ನರಿಮೊಗರು, ಫಾರೂಕ್ ಬನ್ನೂರು, ಅಬ್ದುಲ್ಲ ಕಾವು, ಹಮೀದ್ ಕೊಯಿಲ, ಇಬ್ಬ ಬಪ್ಪಳಿಗೆ, ಶಾಹುಲ್ ಹಮೀದ್ ಕಬಕ, ರಝಾಕ್ ಹಿಮಮಿ ರೆಂಜ, ಸಾಜಿದ್ ಪಾಟ್ರಕೋಡಿ. - ಕನ್ವೀನರ್ಗಳು:
ಸ್ವಾಲಿಹ್ ಮುರ, ಮಜೀದ್ ಪಾಟ್ರಕೋಡಿ, ರಫೀಕ್ ಬಾ ಹಸನಿ ರೆಂಜ, ಉವೈಸ್ ಬೀಟಿಗೆ, ಹನೀಫ್ ಬನ್ನೂರು, ಶಮೀರ್ ಸಖಾಫಿ ರೆಂಜಲಾಡಿ, ಶಮೀರ್ ಬನ್ನೂರು, ರಫೀಕ್ ಕೊಡಿಪ್ಪಾಡಿ, ತಖಿಯುದ್ದೀನ್ ಮದನಿ ಮಾಡನ್ನೂರು, ಫವಾಝ್ ಕಟ್ಟತ್ತಾರ್. - ಸಲಹಾ ಸಮಿತಿ:
ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಲ, ಅಬೂ ಶಝ ಉಸ್ತಾದ್ ಕೂರ್ನಡ್ಕ, ಅಬ್ದುಲ್ ಜಲೀಲ್ ಸಖಾಫಿ ಕರ್ನೂರು, ಯೂಸುಫ್ ಹಾಜಿ ಸಾಜ, ಉಮರ್ ಹಾಜಿ ಬನ್ನೂರು, ಯೂಸುಫ್ ಸಈದ್ ನೇರಳಕಟ್ಟೆ, ಅಬ್ದುಲ್ಲ ಉಸ್ತಾದ್ ಬನ್ನೂರು, ಉಸ್ಮಾನ್ ಮುಸ್ಲಿಯಾರ್ ಕುಂಬ್ರ, ರಫೀಕ್ ಸಖಾಫಿ ಕೆಮ್ಮಾಯಿ, ಮುಹಮ್ಮದ್ ಬಾಯಂಬಾಡಿ.
ಸಭೆಯಲ್ಲಿ ಸಿನಾನ್ ಸಅದಿ ಹಸನ್ ನಗರ ಸ್ವಾಗತಿಸಿ, ಫೈಝಲ್ ಈಶ್ವರಮಂಗಲ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ಒಪ್ಪಂದವನ್ನು ಗಾಳಿಗೆ ತೂರಿ ಇರಾನ್ ಮೇಲೆ ಯುಎಸ್ ದಾಳಿ- ಗಲ್ಫ್ ವಲಯದಲ್ಲಿ ಮತ್ತೆ ಆತಂಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜುಲೈ 8) ಶಾಲಾ-ಕಾಲೇಜುಗಳಿಗೆ ರಜೆ
ಅಜ್ಜಿನಡ್ಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ