ದ.ಕ.ಜಿಲ್ಲೆಯ ಮೊಹಲ್ಲಾವೊಂದರಲ್ಲಿ ಮದ್ರಸಾ ಅಧ್ಯಾಪಕರ ಮೇಲೆ ವ್ಯಕ್ತಯೋರ್ವನು ಹಲ್ಲೆ ಮಾಡಿ ಗದರಿಸಿರುವ ವೀಡಿಯೋ ವೈರಲಾಗುತ್ತಿದ್ದು, ಈ ಘಟನೆ ಆಘಾತಕಾರಿಯಾಗಿದೆ ಎಂದು ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಪ್ರಕಟನೆಯಲ್ಲಿ ತಿಳಿಸಿದೆ.
ಇಂತಹ ಘಟನೆಗಳು ಪುನರಾವರ್ತನೆಯಾಗದಿರಲು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗುವಂತಾಗಬೇಕು. ಹೊಸ ತಲೆಮಾರಿನ ಕೌಟುಂಬಿಕ ಹಾಗೂ ಸಾಮಾಜಿಕ ಜೀವನವು ಶಿಥಿಲಗೊಳ್ಳದಂತೆ ನೋಡಿಕೊಳ್ಳಲು ಧಾರ್ಮಿಕ-ನೈತಿಕ ಶಿಕ್ಷಣ ಅಗತ್ಯವಾಗಿದೆ. ಧಾರ್ಮಿಕ ಕ್ಷೇತ್ರದಲ್ಲಿರುವವರನ್ನು ಪೋಷಕರು ತಾತ್ಸಾರವಾಗಿ ಕಾಣುವ ಪ್ರವೃತ್ತಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿ ಬೆಳವಣಿಗೆಯಾಗಿದೆ.
ಈ ಕುರಿತು ಸಂಬಂಧಪಟ್ಟ ಮೊಹಲ್ಲಾ ಆಡಳಿತ ಸಮಿತಿ ಸಕಾರಾತ್ಮಕ ನಿಲುವು ತಾಳಿಕೊಳ್ಳುವ ಆಶಾಭಾವನೆಯನ್ನು ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯ ವ್ಯಕ್ತಪಡಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ಒಪ್ಪಂದವನ್ನು ಗಾಳಿಗೆ ತೂರಿ ಇರಾನ್ ಮೇಲೆ ಯುಎಸ್ ದಾಳಿ- ಗಲ್ಫ್ ವಲಯದಲ್ಲಿ ಮತ್ತೆ ಆತಂಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜುಲೈ 8) ಶಾಲಾ-ಕಾಲೇಜುಗಳಿಗೆ ರಜೆ
ಅಜ್ಜಿನಡ್ಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ