ಬಂಟ್ವಾಳ: ಕೆದಿಲ ಗ್ರಾಮದ ಕುದುಂಬ್ಲಾಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಲ್-ಮುರ್ಶಿದ್ ಇಸ್ಲಾಮಿಕ್ ಅಕಾಡೆಮಿ ಸಂಸ್ಥೆಯಲ್ಲಿ ಜಲಾಲಿಯ್ಯಾ ಆಧ್ಯಾತ್ಮಿಕ ಮಜ್ಲಿಸ್, ಮರ್ಹಬಾ ಯಾ ರಬೀಅ್, ಅಗಲಿದ ಮಹಾತ್ಮರ ಅನುಸ್ಮರಣೆ ಕಾರ್ಯಕ್ರಮಗಳು ಆಗಸ್ಟ್-6ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.
ಅಲ್-ಮುರ್ಶಿದ್ ಇಸ್ಲಾಮಿಕ್ ಅಕಾಡೆಮಿ ಕ್ಯಾಂಪಸ್ನಲ್ಲಿ ನಡೆಯುವ ಈ ಎಲ್ಲಾ ಕಾರ್ಯಕ್ರಮಗಳಿಗೆ ಸಯ್ಯಿದ್ ಹಂಝ ತಙ್ಙಳ್ ಅಲ್ ಹಾದಿ ಪಾಟ್ರಕೋಡಿ,
ಸಯ್ಯಿದ್ ಯು.ಪಿ.ತಙ್ಙಳ್ ಸಾಲೆತ್ತೂರು,
ಸಂಸ್ಥೆಯ ಸಾರಥಿ ಶೈಖುನಾ ಎಂ.ಇ ಅಬ್ದುರ್ರಝ್ಝಾಖ್ ಮದನಿ, ಕಾಮಿಲ್ ಸಖಾಫಿ ಸೂರಿಕುಮೇರು, ಅಕ್ಬರ್ ಅಲಿ ಸಅದಿ ಹಂಡೇಲು, ಸಾಬಿತ್ ಸಅದಿ ಅಳಕ್ಕೆ ಸೇರಿದಂತೆ ಅನೇಕ ಉಲಮಾ ಸಾದಾತ್ಗಳು ನೇತೃತ್ವ ನೀಡಲಿದ್ದಾರೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಮೋಗ್ರಾಲ್ ಮೈಮೂನ್ ನಗರದಲ್ಲಿ ಮುದರ್ರಿಸರಾಗಿರುವ
ಇರ್ಫಾನ್ ಸಖಾಫಿ ಕಿನ್ಯಾರವರು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.
ಯೂಸುಫ್ ಹಾಜಿ ಸೂರಿಕುಮೇರು,
ನಿಝಾಮುದ್ದೀನ್ ಸಅದಿ ಸೂರಿಕುಮೇರು, ಜಲೀಲ್ ಹಾಜಿ ಸೂರಿಂಜೆ, ಶಫೀಕ್ ಸೂರಿಂಜೆ, ಕಾಸಿಂ ಹಾಜಿ ಮಿತ್ತೂರು, ಅಬೂಬಕ್ಕರ್ ಹಾಜಿ ಕೊಳಚಪ್ಪು,ಅಶ್ರಫ್ ಪೆರ್ನೆ ಸೇರಿದಂತೆ ಅನೇಕ ಉಲಮಾ-ಉಮರಾಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಹಿಳೆಯರಿಗೂ ಪ್ರತ್ಯೇಕ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಐ.ಕೆ ಇಕ್ಬಾಲ್ ಮದನಿ, ಕುಕ್ಕೋಟ್ಟು ಪ್ರಕಟನೆಗೆ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ