ತುಮಕೂರು: (ಜನಧ್ವನಿ ವಾರ್ತೆ) ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೆಶನ್ ರಾಜ್ಯದಾದ್ಯಂತ ಹಮ್ಮಿಕೊಂಡ ಸೆಕ್ಟರ್ ಮಟ್ಟದ ”ನಮ್ಮ ಮಕ್ಕಳು ನಮ್ಮವರಾಗಲು ” ಅಭಿಯಾನಕ್ಕೆ ತುಮಕೂರಿನಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
SSF ರಾಜ್ಯಾಧ್ಯಕ್ಷರಾದ. ಇಸ್ಮಾಈಲ್ ಸಖಾಫಿ ಕೊಂಡಂಗೇರಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭ ವನ್ನು ರಾಜ್ಯ ಉಪಾಧ್ಯಕ್ಷ ಉಮರ್ ಅಸ್ಸಖಾಫ್ ಸಿ.ಟಿ.ಎಂ.ತಂಙಳ್ ಉದ್ಘಾಟಿಸಿದರು. ದೇಶದಾದ್ಯಂತ ಮಕ್ಕಳ ಮೇಲೆ ಅತ್ಯಾಚಾರ ಹಲ್ಲೆಗಳು ನಡೆಯುತ್ತಿರುವುದು ಖಂಡನೀಯ. ಅವರಿಗೆ ಸಂಪೂರ್ಣ ರಕ್ಷಣೆ ಮತ್ತು ನೈತಿಕ ಶಿಕ್ಷಣವನ್ನೂ ನೀಡುವ ಮೂಲಕ ಸದ್ರಢ ಸಮಾಜವನ್ನು ರೂಪಿಸಬೇಕಿದೆ. ಮಕ್ಕಳ ದಾರಿತಪ್ಪಿಸುತ್ತಿರುವ ಮಾದಕ ವಸ್ತುಗಳು, ಫೆಸ್ ಬುಕ್ ಮುಂತಾದ ಜಾಲತಾಣಗಳತ್ತ ಆಕರ್ಷಿಸಲ್ಪಡುತ್ತಿರುವುದರಿಂದ ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳೇ ಅನ್ಯರಾಗುವ ಭೀತಿಯಿದೆ. ಇದರಿಂದ ನಮ್ಮ ಮಕ್ಕಳನ್ನು ಸಂರಕ್ಷಿಸಬೇಕು ಎಂದು ಅವರು ಕರೆ ನೀಡಿದರು.

ರಾಜ್ಯ ಕಾರ್ಯದರ್ಶಿ ಸುಫ್ಯಾನ್ ಸಖಾಫಿ, ನಾಯಕ ಮುಸ್ತಫಾ ನ ಈಮೀ, ಆರಿಫ್ ರಝಾ ತುಮಕೂರು ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಜ್ಯ ನಾಯಕರಾದ ಹಸೈನಾರ್ ಆನೆಮಹಲ್, ಶಾಹುಲ್ ಹಮೀದ್ ಮುಸ್ಲಿಯಾರ್ ಶಿವಮೊಗ್ಗ ,ಅಬ್ದುಲ್ ರಹಮಾನ್ ಸುಳ್ಯ, ತುಮಕೂರು ಜಿಲ್ಲಾಧ್ಯಕ್ಷ ಅಸ್ಲಂ ಖಾನ್ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ