ನೂರುಲ್ ಹುದಾ ಕೇಂದ್ರ ಮದ್ರಸ ಅಮ್ಮೆಂಬಳ ,ಸುನ್ನೀ ಬಾಲ ಸಂಘ ಸಾಹಿತ್ಯ ಸಮಾಜ 2018 – 2019 ರ ಸಾಲಿನ ನೂತನ ಪಧಾದಿಕಾರಿಗಳನ್ನು ಆಯ್ಕೆ ಮಾಡಲಾಯ್ತು.
ಗೌರವ ಅಧ್ಯಕ್ಷರು : ಅಶ್ರಫ್ ಸಅದಿ ನಾವೂರು, ನಿರ್ದೇಶಕರು : ಜಲೀಲ್ ಮದನಿ ವೇಣೂರು, ಸಲಹೆಗಾರರು : ಮುನೀರ್ ಮದನಿ ಸರಳಿಕಟ್ಟೆ, ಅಧ್ಯಕ್ಷರು : ಶಿಹಾಬ್, ಉಪಾಧ್ಯಕ್ಷರು : ಮುಫೀದ್, ಪ್ರ.ಕಾರ್ಯದರ್ಶಿ : ಅಲ್ತಾಫ್, ಕಾರ್ಯದರ್ಶಿ : ನೈಮುದ್ದೀನ್, ಕೋಶಾಧಿಕಾರಿ : ಇರ್ಶಾದ್
ಒಬ್ಬೊಬ್ಬರಿಗೆ ಒಂದೊಂದು ಪ್ರತಿಭೆ ಇರುತ್ತದೆ ಆ ಪ್ರತಿಭೆಯನ್ನು ಪದರ್ಶಿಸಲು ವಿದ್ಯಾರ್ಥಿಗಳಿಗೆ ವೇದಿಕೆ ಇರುವುದಿಲ್ಲ, ಸುನ್ನೀ ಬಾಲ ಸಂಘ ಸಾಹಿತ್ಯ ಸಮಾಜ ಅಮ್ಮೆಂಬಳ ಇದರ ವತಿಯಿಂದ ಪ್ರತಿ ಆದಿತ್ಯವಾರ 15ಕ್ಕೊ ಮಿಕ್ಕಿದ ಸ್ಫರ್ಧೆಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಮುಂದೆ ತರಲು ಕಳೆದ 15 ವರ್ಷಗಳಿಂದ ಶ್ರಮಿಸಿದೆ. (ಇ.ಅ.) ಈ ವರ್ಷ ಕೂಡ ಉತ್ತಮ ರೀತಿಯಲ್ಲಿ ವಿದ್ಯಾರ್ಥಿಗಳು ಮುಂದೆಬಂದು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ಎಸ್.ಎಸ್.ಎಫ್. ಅಮ್ಮೆಂಬಳ ಶಾಖೆಯ ಪ್ರ.ಕಾರ್ಯದರ್ಶಿ ಸಿರಾಜುದ್ದೀನ್ ಎಂ.ಎಸ್.ಎ. ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ