ಮಲಪ್ಪುರಂ : ಜಾಮಿಆ ಇಹ್ಯಾಉಸ್ಸುನ್ನಃದಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ವಿದ್ಯಾರ್ಥಿಗಳ ಒಕ್ಕೂಟವಾಗಿದೆ ಕರ್ನಾಟಕ ಸ್ಟೂಡೆಂಟ್ಸ್ ಅಸೋಸಿಯೇಷನ್ (ಕೆ,ಸ್,ಎ).
ಇದರ ವಾರ್ಷಿಕ ಮಹಾ ಸಭೆಯು ಸಯ್ಯಿದ್ ಸಮೀಜ್ ಅಲ್ಹೈದರೂಸಿರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಯ್ಯಿದ್ ಅಝ್ಹರ್ ತಂಙಳ್ರವರು ಉದ್ಘಾಟನಾ ಭಾಷಣ ನಡೆಸಿದರು.
2018-19 ರ ಸಾಲಿನ ನೂತನ ಸಮಿತಿಯ ಅಧ್ಯಕ್ಷರಾಗಿ ಜುನೈದ್ ಅನ್ವಾರಿ ಕೊಡಗು, ಪ್ರಧಾನ ಕಾರ್ಯದರ್ಶಿಯಾಗಿ ನೌಫಲ್ ಮಲಾರ್ ಹಾಗೂ ಕೋಶಾಧಿಕಾರಿಯಾಗಿ ಯಾಸೀನ್ ಹಿಮಮಿ ಪುತ್ತೂರು ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಸಯ್ಯಿದ್ ಸಮೀಜ್ ತಂಙಳ್, ಸಯ್ಯಿದ್ ಶರಫುದ್ದೀನ್ ತಂಙಳ್ ಜೊತೆ ಕಾರ್ಯದರ್ಶಿಯಾಗಿ ರಾಶಿದ್ ಅನ್ವಾರಿ ಕೊಡಗು , ಕನ್ವೀನರ್ ಜೌಹರ್ ವೇಣೂರು ಹಾಗೂ ಸಮಿತಿ ಸದಸ್ಯರಾಗಿ ಅಬುತಾಹಿರ್ ಅನ್ವಾರಿ, ಶಬೀರ್, ನೌಶಾದ್ ಹಾಗೂ ಕಮರುದ್ಧೀನ್ ಅನ್ವಾರಿ ಆಯ್ಕೆಯಾದರು.
ಕಾರ್ಯಕ್ರಮದಲ್ಲಿ ಕಮಾಲ್ ಪೊನ್ನಾಣಿ, ರಫೀಖ್ ಮುಈನಿ, ಶಕೀರ್ ಅನ್ವಾರಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ