ಶಾಂತಿ ,ಸಮ್ರಧ್ದತೆಯ ಪ್ರತೀಕವಾಗಿರುವ ಬಿಳಿ ಬಣ್ಣದ ಪ್ರಾಮುಖ್ಯತೆ ಹಾಗು ಅದರ ಮಹತ್ವದ ಕುರಿತು ಪುಟ್ಟ ಮಕ್ಕಳಲ್ಲಿ ವೈಙಾನಿಕ ಚಿಂತನಾ ತಲಹದಿಯಲ್ಲಿ ಮಕ್ಕಳ ಬುಧ್ದಿ ಶಕ್ತಿಯನ್ನು ವಿಕಾಶಿಸಬಲ್ಲ ವೈಟ್ ಡೇ ಕಾರ್ಯಕ್ರಮ ಸಂಭ್ರಮದಿಂದ ಆಚರಿಸಲಾಯಿತು.
ಬಿಳಿ ವಸ್ತ್ರದಾರಿಗಳಾಗಿ ಬಂದ ಪುಟ್ಟ ಮಕ್ಕಳು ಆಕರ್ಷಣೆಯ ಕೇಂದ್ರ ಬಿಂದುವಾದರು.ತರಗತಿಗಳು ಬಿಳಿ ಬಣ್ಣಗಳಿಂದ ಅಲಂಕರಿಸಲಾಗಿತ್ತು ಜೊತೆಗೆ ಮಕ್ಕಳಿಗೆ ಬಿಳಿ ಬಣ್ಣಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಪರ್ಧೆಗಳನ್ನ ಏರ್ಪಡಿಸಿ ಕೊನೆಯಲ್ಲಿ ಮಕ್ಕಳಿಗೆ ಹಾಲನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮನ್-ಶರ್ ಗ್ರೂಪ್ ಚೆಯರ್ಮ್ಯಾನ್ ಹಾಗೂ ಮ್ಯಾನೇಜಿಂಗ್ ಡೈರಕ್ಟರ್ ಸಯ್ಯದ್ ಉಮರ್ ಅಸ್ಸಖಾಫ್,ಮ್ಯಾನೇಜರ್ ಸಯ್ಯದ್ ಆಬಿದ್ ಅಸ್ಸಖಾಫ್,ಕಾರ್ಯದರ್ಶಿ ಸ್ವಾಧಿಕ್ ಮಾಸ್ಟರ್ ಮಲೆಬೆಟ್ಟು,ಅಕಾಡೆಮಿಕ್ ಡೈರಕ್ಟರ್ ವಸಂತ್ ಕುಮಾರ್ ನಿಟ್ಟೆ ಭಾಗವಹಿಸಿ ಶುಭಹಾರೈಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ