ಬೆಂಗಳೂರು: (ಜನಧ್ವನಿ ವಾರ್ತೆ) ಜಾರ್ಖಂಡ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ಸಾಮಾಜಿಕ ಕಾರ್ಯಕರ್ತ ಸ್ವಾಮೀ ಅಗ್ನಿವೇಶ್ ರಿಗೆ ದುಷ್ಕರ್ಮಿಗಳ ಗುಂಪೊಂದು ಥಳಿಸಿರುವುದನ್ನು ಎಸ್ಸೆಸ್ಸೆಫ್ ರಾಜ್ಯಧ್ಯಕ್ಷ ಇಸ್ಮಾಈಲ್ ಸಖಾಫಿ ಕೊಡಗು ಖಂಡಿಸಿದ್ದಾರೆ. ದೇಶದ ಶಾಂತಿಗಾಗಿ, ಸೌರ್ಹಾದಕ್ಕಾಗಿ ಸದಾ ಧ್ವನಿಯೆತ್ತುತ್ತಿರುವ ಸ್ವಾಮಿ ಅಗ್ನಿವೇಶ್ ರಂಥ ಸಾಮಾಜಿಕ ಕಾರ್ಯಕರ್ತರಿಗೆ ಅಭದ್ರತೆಯ ವಾತಾವಾರಣ ನಿರ್ಮಾಣವಾಗುದು ದೇಶಕ್ಕೆ ಅವಮಾನಕರವಾಗಿದೆ. ಸ್ವಾಮಿಜಿಯವರ ವಯಸ್ಸಿನ ಹಿರಿತನವನ್ನೂ ಲೆಕ್ಕಿಸದೇ ಅನಾಗರಿಕತೆ ಪ್ರದರ್ಶಿಸಿರುವ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಬೇಕಾಗಿದೆ. ಆರೋಪಿಗಳು ನಿಗದಿತ ರಾಜಕೀಯ ಪಕ್ಷ-ಸಿದ್ಧಾಂತವೊಂದರೊಂದಿಗೆ ಸಂಬಂಧ ಇರುವವರೆಂದು ಮೇಲ್ನೋಟಕ್ಕೆ ಸ್ಪಷ್ಟ ವಾಗುತ್ತಿದೆ. ಆ ಕಿಡಿಗೇಡಿಗಳನ್ನು ಬೆಳೆಸುತ್ತಿರುವ ಶಕ್ತಿಗಳನ್ನು ಸರಕಾರವು ಮಟ್ಟ ಹಾಕಿ ದೇಶದಲ್ಲಿ ಶಾಂತಿಯನ್ನು ಮರು ಸ್ಥಾಪಿಸಬೇಕು ಎಂದು ಇಸ್ಮಾಈಲ್ ಸಖಾಫಿ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ