ನವದೆಹಲಿ: ದೇಶದಲ್ಲಿ ಸಲಿಂಗ ಕಾಮ ಕಾನೂನು ಬಾಹಿರ ಎಂದು ಹೇಳುವ ಸೆಕ್ಷನ್ 377ರ ರದ್ದತಿಗೆ ಕೇಂದ್ರ ಸರ್ಕಾರದ ವಿರೋಧವಿಲ್ಲ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.ಲೈಂಗಿಕ ಸಂಗಾತಿಯ ಆಯ್ಕೆ ಎನ್ನುವುದು ಆಯಾ ವ್ಯಕ್ತಿಯ ವೈಯುಕ್ತಿಯ ವಿಚಾರವಾಗಿದೆ ಎಂದಿದ್ದಾರೆ.
ಮಾದ್ಯಮವೊಂದಕ್ಕೆ ನೀಡಿದ್ದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ಸಾಮಾಜಿಕ ನಿಲುವುಗಳು ಬದಲಾಸಗುತ್ತಿರುವುದನ್ನು ನಾವಿಂದು ಕಾಣಬಹುದಾಗಿದೆ. ಹೀಗಾಗಿ ನಾವು ಸಹ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಸರ್ಕಾರದ ನಿಲುವಿಗೆ ಸಮರ್ಥನೆ ನಿಡಿದ್ದಾರೆ.
ಲೈಂಗಿಕ ಸಂಗಾತಿಯ ಆಯ್ಕೆಯು ವೈಯುಕ್ತಿಕ ವಿಚಾರವಾಗಿದೆ. ಹೀಗಾಗಿ ಇದನ್ನು ಅಪರಾಧ ಎನ್ನುವುದು ಸರಿಯಲ್ಲ. ಭಾರತ ಒಂದು ಜಾಗತಿಕ ಶಕ್ತಿಯಾಗಿದ್ದು ಆರ್ಥಿಕತೆ ಪ್ರಗತಿಪಥದಲ್ಲಿ ಸಾಗುತ್ತಿದೆ.ಹಾಇಗಾಗಿ ಆರ್ಥಿಕ ಪ್ರಗತಿಯೊಡನೆಯೇ ಸಾಮಾಜಿಕ ಪ್ರಗತಿಯ ವೇಗವನ್ನು ಹೆಚ್ಚಿಸಿಕೊಳ್ಳುವುದು ಸಹ ಮುಖ್ಯವಾಗಲಿದೆ. ಸಲಿಂಗ ಕಾಮವನ್ನು ಅಪರಾಧ ವ್ಯಾಪ್ತಿಯಿಂದ ಹೊರಗಿಡುವುದು ಬದಲಾಗುತ್ತಿರುವ ಭಾರತೀಯರ ಮನಸ್ಥಿತಿಯನ್ನು ಸೂಚಿಸಲಿದೆ ಎಂದು ಅವರು ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ