ಸುಳ್ಯ: SSF ಸುಳ್ಯ ಡಿವಿಷನ್ ಹಾಗೂ SYS ಸುಳ್ಯ ಸೆಂಟರ್ ವತಿಯಿಂದ ಮೊಗರ್ಪಣೆ ನೂರುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ಜು.22ರಂದು ಬೃಹತ್ ರಕ್ತದಾನ ಶಿಬಿರವು ಸೈಯಿದ್ ಕುಂಞಿಕೋಯ ಸಅದಿ ತಂಙಳ್ ರವರ ನೇತೃತ್ವದಲ್ಲಿ ಝಿಯಾರತ್ನೊಂದಿಗೆ ನಡೆಯ್ತು.
ಸಭಾ ಕಾರ್ಯಕ್ರಮದ ಉದ್ಘಾಟನೆ ಯನ್ನು ಸ್ಥಳೀಯ ಸಹಮುದರ್ರಿಸರಾದ ಮುಹಮ್ಮದ್ ರಾಫಿ ಅಹ್ಸನಿ ಯವರು ನೆರವೇರಿಸಿದರು. ಡಿವಿಷನ್ ನ ಅಧ್ಯಕ್ಷರಾದ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ರವರು ಅಧ್ಯಕ್ಷತೆ ವಹಿಸಿದರು.
ಕಾರ್ಯಕ್ರಮದಲ್ಲಿ ಅಬ್ದುಲ್ ಹಮೀದ್ ಬೀಜದಕೊಚ್ಚಿ, ಅಬ್ದುಲ್ ಹಮೀದ್ ಸುಣ್ಣಮೂಲೆ, SYS ಸುಳ್ಯ ಸೆಂಟರ್ ಪ್ರಧಾನ ಕಾರ್ಯದರ್ಶಿ ಅಂದುಂಞ ಗೋರಡ್ಕ, ಇಬ್ರಾಹಿಂ ಸಖಾಫಿ ಪುಂಡೂರು, ರಫೀಕ್ ಚಾಯ್ಸ್, ಪತ್ರಕರ್ತರಾದ ಹಸೈನಾರ್ ಜಯನಗರ, ಶಮೀರ್ ಮೊಗರ್ಪಣೆ, SSF ಜಿಲ್ಲಾ ರಕ್ತದಾನ ಶಿಬಿರ ನಾಯಕರಾದ ಅಬ್ದುಲ್ ಕರೀಂ ಬೊಳಂತೂರ್, ಝುಕರಿಯ ನಾರ್ಶ, ಲೇಡಿಗೋಶನ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಮುಖ್ಯಸ್ಥರಾದ ಎಡ್ವರ್ಡ್ ವಾಸ್, ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾದ ಕೆ.ಎಂ.ಮುಸ್ತಫ ಜನತಾ, ಡಿವಿಷನ್ ಉಪಾಧ್ಯಕ್ಷರಾದ ಹಸೈನಾರ್ ಗುತ್ತಿಗಾರು, ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಶಫೀಕ್ ಕೊಯಂಗಿ, ಸಿದ್ದೀಖ್ ಕಟ್ಟೆಕ್ಕಾರ್ಸ್ ಹಾಗೂ ಮತ್ತಿತರ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.
ಡಿವಿಷನ್ ಬ್ಲಡ್ ಕ್ಯಾಂಪ್ ಉಸ್ತುವಾರಿಯಾದ ಎ.ಎಂ.ಫೈಝಲ್ ಝುಹ್ರಿ ಕಲ್ಲುಗುಂಡಿ ಯವರು ಸ್ವಾಗತಿಸಿ, ಡಿವಿಷನ್ ಬ್ಲಡ್ ಕ್ಯಾಂಪ್ ಸಹ ಉಸ್ತುವಾರಿ ಸಿರಾಜುದ್ದೀನ್ ಹಿಮಮಿ ಕುಂಭಕ್ಕೋಡು ರವರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ