ಹೊಸದಿಲ್ಲಿ: ಕಣ್ಣೂರು ವಿಮಾನನಿಲ್ದಾಣದಿಂದ ಅಬುಧಾಬಿ ಮತ್ತು ದಮ್ಮಾಮ್ಗೆ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿದೆ. ಜೆಟ್ ಏರ್ವೇಸ್, ಗೋ ಏರ್ ಗೆ ವಿಮಾನ ಸೇವೆಗಳಿಗಾಗಿ ಅನುಮತಿ ನೀಡಲಾಗಿದೆ.
ಸಿವಿಲ್ ಏವಿಯೇಷನ್ ಸಚಿವ ಸುರೇಶ್ ಪ್ರಭು, ಸಚಿವ ಆಲ್ಫೊನ್ಸ್ ಕಣ್ಣಂತಾನಂಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಕಣ್ಣೂರು- ದೋಹಾ ಮಾರ್ಗದಲ್ಲಿ ಇಂಡಿಗೋ ಮತ್ತು ಕಣ್ಣೂರು- ಅಬುಧಾಬಿ, ಕಣ್ಣೂರು- ಮಸ್ಕತ್, ಕಣ್ಣೂರು- ರಿಯಾದ್ ಮಾರ್ಗದಲ್ಲಿ ಏರ್ ಇಂಡಿಯಾ ಹಾರಾಟಕ್ಕೆ ಅನುಮತಿ ಕೋರಿದ್ದು, ಈ ಹಾರಾಟಗಳಿಗೆ ಅನುಮತಿ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ವಿಮಾನ ನಿಲ್ದಾಣಗಳಿಂದ ಹಾರಾಟ ನಡೆಸಲು ವಿದೇಶಿ ವಿಮಾನಗಳಿಗೆ ನೀತಿಯ ಆಧಾರದಲ್ಲಿ ಅನುಮತಿ ನೀಡಲಾಗುತ್ತದೆ.
ಎಂ.ಪಿ.ವಿ.ಮುರಳೀಧರನ್ ಅವರೊಂದಿಗೆ ಮಂಗಳವಾರ ಕಣ್ಣಂತಾನಂ, ಸುರೇಶ್ ಪ್ರಭು ಅವರನ್ನು ಭೇಟಿಯಾಗಿದ್ದರು.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ