ಮಡಿಕೇರಿ:ಎಸ್ಸೆಸ್ಸೆಫ್ ರಾಜ್ಯ ಸಮಿತಿ ವತಿಯಿಂದ ಕೊಡಗು ಜಿಲ್ಲಾ ಡಿವಿಷನ್ ಹಾಗೂ ಯುನಿಟ್ ಗಳಿಂದ ಆಯ್ದ ಸಕ್ರೀಯ ಕಾರ್ಯಕರ್ತರ ಟೀಮ್ ಹಸನೈನ್ ಸಂಗಮವು ಎಸ್ಸೆಸ್ಸೆಫ್ ಕೊಡಗು ಜಿಲ್ಲಾಧ್ಯಕ್ಷ ಕರೀಂ ಫಾಳಿಲ್ ಉಸ್ತಾದರ ಅಧ್ಯಕ್ಷತೆಯಲ್ಲಿ ದಾರುನ್ನಜಾತ್ ಸುನ್ನೀ ಸೆಂಟರ್ ನೆಲ್ಯಾಹುದಿಕೇರಿ ಯಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಡಗು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ತರಗತಿಯನ್ನು ನಡೆಸಿದರು.ಎಸ್ಸೆಸ್ಸೆಫ್ ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ ಹಾಗೂ ರಾಜ್ಯ ನಾಯಕ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಮುನ್ನುಡಿ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ನಾಯಕ ಇಸ್ಮಾಯಿಲ್ ಝೈನಿ ಕೊಡಗು,ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಫೀಕ್ ನೆಲ್ಯಾಹುದಿಕೇರಿ ಹಾಗೂ ಜಿಲ್ಲಾ ನಾಯಕರು ಉಪಸ್ಥಿತರಿದ್ದರು. ಶಾಫಿ ಸಅದಿ ಸೋಮಾರಪೇಟೆ ಸ್ವಾಗತಿಸಿ,ಕೊನಗೆ ವಂದಿಸಿದರು















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ