ಮಂಗಳೂರು: ಪೈಲಟ್ಗೆ ಧೀಡೀರ್ ಎಂದು ಆನಾರೋಗ್ಯದ ಸಮಸ್ಯೆ ಕಾಡಿದ್ದರಿಂದಾಗಿ ಟೇಕ್ ಆಫ್ ಆಗಲು ಅಣಿಯಾಗಿದ್ದ ವಿಮಾನೊಂದು ರನ್ವೇಯಲ್ಲೇ ನಿಂತಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳವಾರ ತಡರಾತ್ರಿ 12.45 ಕ್ಕೆ ಸ್ಪೈಸ್ ಜೆಟ್ SG-59 ವಿಮಾನ ದುಬೈಗೆ ತೆರಳಬೇಕಿತ್ತು. ವಿಮಾನ ಟೇಕ್ ಆಫ್ ಆಗಲು ಸಿದ್ಧತೆ ನಡೆಸಿತ್ತು. ಆದರೆ ಈ ಸಂದರ್ಭದಲ್ಲಿ ಪೈಲಟ್ಗೆ ಅನಾರೋಗ್ಯದ ಸಮಸ್ಯೆ ಕಾಣಿಸಿಕೊಂಡಿದೆ.
ಈ ಹಿನ್ನೆಲೆಯಲ್ಲಿ ವಿಮಾನ ರನ್ವೇಯಲ್ಲೇ ನಿಂತಿದ್ದು, ವಿಮಾನದಲ್ಲಿ 188 ಪ್ರಯಾಣಿಕರಿದ್ದು,ರಾತ್ರಿಯಿಂದ ವಿಮಾನದಲ್ಲೇ ಕಾಯುತ್ತಿದ್ದರೂ ಬೆಳಗ್ಗಿನ ವರೆಗೂ ಬದಲಿ ಪೈಲಟ್ ವ್ಯವಸ್ಥೆ ಮಾಡಿಲ್ಲವೆಂದು ಪ್ರಯಾಣಿಕರು ವಿಮಾನ ಸಂಸ್ಥೆ ಮತ್ತು ಅಧಿಕಾರಿಗಳ ವಿರುದ್ಧ ಕಿಡಿ ಕಾರುತ್ತಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ