ಶಿವಮೊಗ್ಗ: ಎಸ್ಸೆಸ್ಸೆಫ್ ರಾಜ್ಯ ಸಮಿತಿ ವತಿಯಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಡಿವಿಷನ್ ಹಾಗೂ ಯುನಿಟ್ ಗಳ ಸಕ್ರೀಯ ಕಾರ್ಯಕರ್ತರ ಟೀಮ್ ಹಸನೈನ್ ಸಂಗಮವು ಎಸ್ಸೆಸ್ಸೆಫ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಸಿದ್ದೀಕ್ ಸಖಾಫಿ ರವರ ಅಧ್ಯಕ್ಷತೆಯಲ್ಲಿ ಮರ್ಕಝ್ ಸಆದ ಶಿವಮೊಗ್ಗದಲ್ಲಿ ನಡೆಯಿತು.
ಎಸ್.ವೈ.ಎಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಸಯ್ಯಿದ್ ಶಹೀದುದ್ದೀನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಹಾಫಿಲ್ ಮುಹಮ್ಮದ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ತರಗತಿಯನ್ನು ನಡೆಸಿದರು.ಶಾಹುಲ್ ಹಮೀದ್ ಮುಸ್ಲಿಯಾರ್ ನಗರ ಮುನ್ನುಡಿ ಭಾಷಣಗೈದರು.
ಕಾರ್ಯಕ್ರಮದಲ್ಲಿ ಅಬ್ದುಲ್ ಲತೀಫ್ ಸ ಅದಿ ಉಪಸ್ಥಿತರಿದ್ದರು.ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಶಂಶುದ್ದೀನ್ ಬಿಜವಳ್ಳಿ ಸ್ವಾಗತಿಸಿ,ಕೊನೆಗೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ