SSF ತುಂಬೆ ಶಾಖೆ ವತಿಯಿಂದ ಮಾಸಿಕ ಮಹ್’ಳರತುಲ್ ಬದ್ರಿಯಾ: ಮಜ್ಲಿಸ್ ತುಂಬೆ ತಾಜುಲ್ ಉಲಮಾ ಸುನ್ನೀ ಕಲ್ಚರಲ್ ಸೆಂಟರಿನಲ್ಲಿ ದಿನಾಂಕ 05-08-2018 ಆದಿತ್ಯವಾರ ಇಶಾ ನಮಾಝಿನ ಬಳಿಕ SSF ಮಂಗಳೂರು ಡಿವಿಷನ್ ಅಧ್ಯಕ್ಷರಾದ ಬಹು|ಜುನೈದ್ ಸಅದಿ ಅಲ್-ಅಪ್ಲಳಿ ವಳವೂರ್ ಉಸ್ತಾದರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ SSF ತುಂಬೆ ಉಪಾಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ಹಿಮಮಿ, ಬಹು: ಫಾರೂಕ್ ಸಅದಿ ತುಂಬೆ,ತಾಜುಲ್ ಉಲಮಾ ಸುನ್ನೀ ಕಲ್ಚರಲ್ ಸೆಂಟರಿನ ಗೌರವಾಧ್ಯಕ್ಷರಾದ ಅಬ್ದುಲ್ ಹಮೀದ್ ಎಸ್.ಬಿ,ಶಾಖಾ ಸಂಘಟನಾ ಕಾರ್ಯದರ್ಶಿ ಅದಂ ಟಿ.ಎ ಹಾಗೂ ಹಲವಾರು ಸಂಘಟನಾ ಕಾರ್ಯಕರ್ತರು,ಊರ ನಾಗರಿಕರು ಉಪಸ್ಥರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಶಾಖಾ ಪ್ರ.ಕಾರ್ಯದರ್ಶಿ ನೌಷಾದ್ ತುಂಬೆ ಧನ್ಯವಾದವಿತ್ತರು.
ವರದಿ: ಇರ್ಫಾಝ್ ತುಂಬೆ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ