SSF ತುಂಬೆ ಶಾಖೆ ವತಿಯಿಂದ ಮಾಸಿಕ ಮಹ್’ಳರತುಲ್ ಬದ್ರಿಯಾ: ಮಜ್ಲಿಸ್ ತುಂಬೆ ತಾಜುಲ್ ಉಲಮಾ ಸುನ್ನೀ ಕಲ್ಚರಲ್ ಸೆಂಟರಿನಲ್ಲಿ ದಿನಾಂಕ 05-08-2018 ಆದಿತ್ಯವಾರ ಇಶಾ ನಮಾಝಿನ ಬಳಿಕ SSF ಮಂಗಳೂರು ಡಿವಿಷನ್ ಅಧ್ಯಕ್ಷರಾದ ಬಹು|ಜುನೈದ್ ಸಅದಿ ಅಲ್-ಅಪ್ಲಳಿ ವಳವೂರ್ ಉಸ್ತಾದರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ SSF ತುಂಬೆ ಉಪಾಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ಹಿಮಮಿ, ಬಹು: ಫಾರೂಕ್ ಸಅದಿ ತುಂಬೆ,ತಾಜುಲ್ ಉಲಮಾ ಸುನ್ನೀ ಕಲ್ಚರಲ್ ಸೆಂಟರಿನ ಗೌರವಾಧ್ಯಕ್ಷರಾದ ಅಬ್ದುಲ್ ಹಮೀದ್ ಎಸ್.ಬಿ,ಶಾಖಾ ಸಂಘಟನಾ ಕಾರ್ಯದರ್ಶಿ ಅದಂ ಟಿ.ಎ ಹಾಗೂ ಹಲವಾರು ಸಂಘಟನಾ ಕಾರ್ಯಕರ್ತರು,ಊರ ನಾಗರಿಕರು ಉಪಸ್ಥರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಶಾಖಾ ಪ್ರ.ಕಾರ್ಯದರ್ಶಿ ನೌಷಾದ್ ತುಂಬೆ ಧನ್ಯವಾದವಿತ್ತರು.
ವರದಿ: ಇರ್ಫಾಝ್ ತುಂಬೆ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ