ದುಬೈ: ಈ ಹಿಂದೆ ಯುಎಇ ಪ್ರಯಾಣಕ್ಕೆ ನಿಷೇಧವಿರುವ ಅನಿವಾಸಿಗಳಿಗೂ ಪ್ರಸ್ತುತ ಸಾರ್ವಜನಿಕ ಕ್ಷಮಾಪಣೆಯಲ್ಲಿ ನಿಷೇಧವನ್ನು ತೆರವುಗೊಳಿಸಲು ಅವಕಾಶ ನೀಡಲಾಗಿದೆ.
ಕ್ಷಮಾಪಣೆಯ ಮೂರು ತಿಂಗಳ ಅವಧಿಯಲ್ಲಿ ನಿಷೇಧವನ್ನು ತೆಗೆದುಹಾಕಲು ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ವೀಸಾದಲ್ಲಿ ಇದ್ದವರಿಗೆ ಈ ಪ್ರಯೋಜನವನ್ನು ಪಡೆಯ ಬಹುದಾಗಿದೆ.
ಆದರೆ ಇಲ್ಲಿ ಪೊಲೀಸ್ ಪ್ರಕರಣಗಳನ್ನು ಹೊಂದಿರುವವರು ಈ ಪ್ರಯೋಜನ ಪಡೆಯುವಂತಿಲ್ಲ.
ಕಾಲಾವಧಿ ಮುಗಿದು ಬಾಕಿ ಉಳಿದವರು ಮತ್ತು ಮಾಲೀಕರಿಂದ ತಪ್ಪಿಸಿ ಪರಾರಿಯಾದವರು ಈ ಪ್ರಯೋಜನ ಪಡೆಯಬಹುದು.
ಆದಾಗ್ಯೂ, ಪ್ರಕರಣದ ವೈಯಕ್ತಿಕ ಪರಿಶೀಲನೆಯ ನಂತರ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ. ಅಗತ್ಯವಿದ್ದವರು ಯುಎಇ ಯಲ್ಲಿರುವ ಯಾರದೇ ಮುಖಾಂತರ ಈ ವಿಷಯದಲ್ಲಿ ಅರ್ಜಿಯನ್ನು ಸಲ್ಲಿಸ ಬಹುದಾಗಿದೆ.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ