ವಿಟ್ಲ: ಕನ್ಯಾನದಲ್ಲಿ ಸ್ಥಳಾಂತರಿಸಲ್ಪಟ್ಟ ನೂತನ ಸುನ್ನೀ ಸೆಂಟರ್ ಕಚೇರಿಯ ಉದ್ಘಾಟನಾ ಸಮಾರಂಭವು ಆಗಸ್ಟ್ 12 ಆದಿತ್ಯವಾರದಂದು ನಡೆಯಲಿದೆ.ಸಯ್ಯಿದ್ ಸಂಶುದ್ದೀನ್ ತಂಙಳ್ ಗಾಂಧೀನಗರ ಇವರು ಕಛೇರಿಯನ್ನು ಉದ್ಘಾಟಿಸುವರು.
ಕನ್ಯಾನ ಜಂಕ್ಷನ್ ನಲ್ಲಿ ಅಸರ್ ನಮಾಜಿನ ಬಳಿಕ ನಡೆಯುವ ಪ್ರಸ್ತುತ ಕಾರ್ಯಕ್ರಮದಲ್ಲಿ SSF ಜಿಲ್ಲಾ , ಡಿವಿಷನ್, ಸೆಕ್ಟರ್ ನಾಯಕರು ಮತ್ತು SYS ಸೆಂಟರ್,ಬ್ರಾಂಚ್ ನಾಯಕರು ಹಾಗೂ ಊರ ಗಣ್ಯರು ಭಾಗವಹಿಸುವರು.
ವರದಿ:ಅಬ್ದುಲ್ ರಹ್ಮಾನ್ ಗೋಳಿಕಟ್ಟೆ, ಕನ್ಯಾನ















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ