ಕೇರಳದ ಹಾಗೂ ಕರ್ನಾಟಕದ ಕೆಲವು ಜಿಲ್ಲೆ ಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಹಲವಾರು ಕಡೆ ಅನಾಹುತಗಳಿಂದ ಜನಸಾಮಾನ್ಯರು ಸಂಕಷ್ಟ ಕ್ಕೀಡಾಗುತ್ತಿದ್ದಾರೆ ..ಪ್ರಾಣ ಹಾನಿ ಸಮೇತ ಹಲವು ನಷ್ಟ ಗಳು ಸಂಭವಿಸುತ್ತಿದೆ.ಇದರಿಂದ ಎಲ್ಲರ ರಕ್ಷಣೆ ಗಾಗಿ ನಾಳೆ ಜುಮಾ ನಮಾಜಿನ ನಂತರ ವಿಶೇಷ ಪ್ರಾರ್ಥನೆ ಮಾಡಲು ಎಲ್ಲಾ ಮಸೀದಿಗಳ ಖತೀಬರು ಹಾಗೂ ಆಡಳಿತ ಸಮಿತಿಗೆ ಉಡುಪಿ ಚಿಕ್ಕಮಗಳೂರು ಹಾಸನ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಶೈಖುನಾ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಸೂಚಿಸಿರುತ್ತಾರೆ.
ಅಶ್ರಪ್ ಕಿನಾರ ಮಂಗಳೂರು















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ