ಪ್ರವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಒಮಾನ್ ರಾಷ್ಟ್ರೀಯ ಸಮಿತಿ ವತಿಯಿಂದ ಭವ್ಯ ಭಾರತದ 72ನೇ ಸ್ವಾತಂತ್ರ್ಯ ಉತ್ಸವದ ಅಂಗವಾಗಿ ದಿನಾಂಕ 17-08-2018 ನೇ ಶುಕ್ರವಾರ ಅಪರಾಹ್ನ 4ರಿಂದ 6 ರವರೆಗೆ ಮಸ್ಕತ್ ನ ರುವಿಯ ಖಾನ ಖಝಾನ ರೆಸ್ಟೋರೆಂಟ್ನಲ್ಲಿ “ಪ್ರಜಾ ಸಂಗಮ” ಕಾರ್ಯಕ್ರಮ ನಡೆಯಲಿದೆ. ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಸಯ್ಯದ್ ಆಬಿದ್ ಅಲ್ ಹೈದ್ರೋಸ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಗಮದಲ್ಲಿ ಕಲಂದರ್ ಬಾವ ಪರಪ್ಪು ಮುಖ್ಯ ಭಾಷಣಗೈಯಲಿದ್ದಾರೆ. ಮುಖ್ಯ ಅಥಿತಿಗಳಾಗಿ ಕರುಣಾಕರ ರಾವ್ ಅಧ್ಯಕ್ಷರು ಕರ್ನಾಟಕ ಸಂಘ ಒಮಾನ್, ಶಶಿದರ್ ಶೆಟ್ಟಿ ಚಯರ್ಮೆನ್ ಅಲ್ ಅಬೀರ್ ಗ್ರೂಪ್, ಎಸ್ ಕೆ ಪೂಜಾರಿ ಅಧ್ಯಕ್ಷರು ಬಿಲ್ಲವ ಸಮಾಜ ಮಸ್ಕತ್ ಇವರು ಭಾಗವಹಿಸಲಿದ್ದಾರೆ.
ಭವ್ಯ ಭಾರತದ 72ನೇ ಸ್ವಾತಂತ್ರ್ಯದ ಅಂಗವಾಗಿ “ಭಾರತ ಭಾರತೀಯರದ್ದಾಗಲಿ” ಎಂಬ ಶೀರ್ಷಿಕೆ ಅಡಿಯಲ್ಲಿ ಒಮಾನಿನಲ್ಲಿರುವ ಕನ್ನಡಿಗರಿಗಾಗಿ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಸಾರ್ವಜನಿಕ ಪ್ರಭಂಧ ಸ್ಪರ್ಧೆಯನ್ನು ಅಯೋಜಿಸಿದೆ















ಇನ್ನಷ್ಟು ಸುದ್ದಿಗಳು
ಮಕ್ಕಾದಲ್ಲಿ ಪೊಲೀಸರ ಮಿಂಚಿನ ದಾಳಿ: ನಕಲಿ ದಾಖಲೆ ತಯಾರಿಸುತ್ತಿದ್ದ 18 ಜನರ ತಂಡ ಬಂಧನ
ಸೌದಿ ಅರೇಬಿಯಾ: ವಾಹನಕ್ಕೆ ಆಕಸ್ಮಿಕ ಬೆಂಕಿ – ಯುವಕನಿಗೆ ದಾರುಣ ಅಂತ್ಯ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ