ಪ್ರವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಒಮಾನ್ ರಾಷ್ಟ್ರೀಯ ಸಮಿತಿ ವತಿಯಿಂದ ಭವ್ಯ ಭಾರತದ 72ನೇ ಸ್ವಾತಂತ್ರ್ಯ ಉತ್ಸವದ ಅಂಗವಾಗಿ ದಿನಾಂಕ 17-08-2018 ನೇ ಶುಕ್ರವಾರ ಅಪರಾಹ್ನ 4ರಿಂದ 6 ರವರೆಗೆ ಮಸ್ಕತ್ ನ ರುವಿಯ ಖಾನ ಖಝಾನ ರೆಸ್ಟೋರೆಂಟ್ನಲ್ಲಿ “ಪ್ರಜಾ ಸಂಗಮ” ಕಾರ್ಯಕ್ರಮ ನಡೆಯಲಿದೆ. ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಸಯ್ಯದ್ ಆಬಿದ್ ಅಲ್ ಹೈದ್ರೋಸ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಗಮದಲ್ಲಿ ಕಲಂದರ್ ಬಾವ ಪರಪ್ಪು ಮುಖ್ಯ ಭಾಷಣಗೈಯಲಿದ್ದಾರೆ. ಮುಖ್ಯ ಅಥಿತಿಗಳಾಗಿ ಕರುಣಾಕರ ರಾವ್ ಅಧ್ಯಕ್ಷರು ಕರ್ನಾಟಕ ಸಂಘ ಒಮಾನ್, ಶಶಿದರ್ ಶೆಟ್ಟಿ ಚಯರ್ಮೆನ್ ಅಲ್ ಅಬೀರ್ ಗ್ರೂಪ್, ಎಸ್ ಕೆ ಪೂಜಾರಿ ಅಧ್ಯಕ್ಷರು ಬಿಲ್ಲವ ಸಮಾಜ ಮಸ್ಕತ್ ಇವರು ಭಾಗವಹಿಸಲಿದ್ದಾರೆ.
ಭವ್ಯ ಭಾರತದ 72ನೇ ಸ್ವಾತಂತ್ರ್ಯದ ಅಂಗವಾಗಿ “ಭಾರತ ಭಾರತೀಯರದ್ದಾಗಲಿ” ಎಂಬ ಶೀರ್ಷಿಕೆ ಅಡಿಯಲ್ಲಿ ಒಮಾನಿನಲ್ಲಿರುವ ಕನ್ನಡಿಗರಿಗಾಗಿ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಸಾರ್ವಜನಿಕ ಪ್ರಭಂಧ ಸ್ಪರ್ಧೆಯನ್ನು ಅಯೋಜಿಸಿದೆ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ