ಮಾಣಿ: ಇಲ್ಲಿನ ದಾರುಲ್ ಇರ್ಶಾದ್ ವಿದ್ಯಾಸಂಸ್ಥೆಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮಿತ್ತೂರು ಕೆಜಿಎನ್ ಕ್ಯಾಂಪಸ್ ನಲ್ಲಿ ದೇಶದ 72 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಿದರು. DIEC ಸೌದಿ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅನ್ವರ್ ಹುಸೈನ್ ಗೂಡಿನಬಳಿ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಕೆಜಿಎನ್ ಪಿಯು ಕಾಲೇಜು ಪ್ರಾಂಶುಪಾಲ ಸಿದ್ದೀಕ್ ಅಕ್ಬರ್ ಹಿರೆಬಂಡಾಡಿ ಉದ್ಘಾಟಿಸಿದರು.
ಡಿಐಇಸಿ ಸೌದಿ ಅರೆಬಿಯಾ ನ್ಯಾಷನಲ್ ಸೆಕ್ರಟರಿ ಅಶ್ರಫ್ ನೌಶಾದ್ ಪೊಳ್ಯ, ದಾರುಲ್ ಇರ್ಶಾದ್ ಮಸ್ಕತ್ ಅಧ್ಯಕ್ಷ ಉಮರ್ ಸಖಾಫಿ ಶುಭ ಹಾರೈಸಿದರು. ಡಿಐಇಸಿ ದಮ್ಮಾಮ್ ಟ್ರೆಸರರ್ ಅಶ್ರಫ್ ಬೆಳ್ಳೂರು, ಇರ್ಶಾದಿಯ್ಯ ಹಿಫ್ಳುಲ್ ಖುರ್ಆನ್ ಕಾಲೇಜಿನ ಪ್ರಾಂಶುಪಾಲ ಹಾಫಿಳ್ ಹನೀಫ್ ಸಅದಿ ಮಠ, ದಅವಾ ಕಾಲೇಜು ಮುದರ್ರಿಸ್ ಸಯ್ಯಿದ್ ಸ್ವಲಾಹುದ್ದೀನ್ ಅದನಿ, ಇಸ್ಮಾಈಲ್ ಮಿತ್ತೂರು ಮುಂತಾದವರು ಉಪಸ್ಥಿತರಿದ್ದರು.
ದಾರುಲ್ ಇರ್ಶಾದ್ ವಿದ್ಯಾಸಂಸ್ಥೆಯ ಮೇನೇಜಿಂಗ್ ಡೈರೆಕ್ಟರ್ ಮುಹಮ್ಮದ್ ಶರೀಫ್ ಸಖಾಫಿ ಉದ್ಘಾಟಿಸಿದರು.
ಮಿತ್ತೂರು ದಾರುಲ್ ಇರ್ಶಾದ್ ಬಾಲಕರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶ್ರಫ್ ಬಿ.ಸಿ.ರೊಡ್ ವಂದಿಸಿದರು, ಸ್ವಾದಿಖ್ ಮುಈನಿ ಕಾರ್ಯಕ್ರಮ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್