ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (SჄS)
ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಸೆಂಟರ್ ಗಳಲ್ಲಿ ಭಾರತ ಬಾರತೀಯರದ್ದಾಗಲಿ ಎಂಬ ಘೋಷ ವಾಕ್ಯ ದೊಂದಿಗೆ 72 ನೇ ಸ್ವಾತಂತ್ರ್ಯ ದ ಅಂಗವಾಗಿ ಆಗಸ್ಟ್ 1 ರಿಂದ ಆಗಸ್ಟ್ 15 ತನಕ ಪ್ರಜಾ ಸಂಗಮ ಕಾರ್ಯಕ್ರಮ ನಡೆಸುತ್ತಾ. ಈ ಕಾರ್ಯಕ್ರಮದ ಅಂಗವಾಗಿ ನಗರದ ವೆನ್ಲಾಕ್ ಆಸ್ಪತ್ರೆ ಯ ಸುಮಾರು 700 ರಷ್ಟು ರೋಗಿಗಳಿಗೆ ಹಣ್ಣುಹಂಪಲು ಮತ್ತು ವಸ್ತ್ರ ವಿತರಣಾ ಕಾರ್ಯಕ್ರಮ ಆಗಸ್ಟ್ 16 ಬೆಳಗ್ಗೆ 10.00 ಘಂಟೆ ಗೆ ಸರಿಯಾಗಿ ನಡೆಯಲಿದೆ.
ಈ ಕಾರ್ಯಕ್ರಮ ದಲ್ಲಿ ರಾಜ್ಯ SჄS ಪ್ರಧಾನ ಕಾರ್ಯದರ್ಶಿ MSM ಝೈನಿ ಕಾಮಿಲ್ .ದ.ಕ ಜಿಲ್ಲೆಯ ಉಸ್ತುವಾರಿ ಸಚಿವರಾದ ಯು ಟಿ ಖಾದರ್, MLC ಬಿ ಎಂ ಪಾರೂಕ್, MLA ವೇದವ್ಯಾಸ ಕಾಮತ್ ,MLC ಐವನ್ ಡಿ ಸೋಜ, ಮಂಗಳೂರು ಪೋಲೀಸ್ ಕಮಿಷನರ್ ಟಿ ಆರ್ ಸುರೇಶ್ ಸಮೇತ ಹಲವು ಸಾಮಾಜಿಕ ಧಾರ್ಮಿಕ ಸಂಘಟನಾ ನಾಯಕರು ಭಾಗವಹಿಸುವರು.
ಎಂದು ಜಿಲ್ಲಾ SჄS ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ತಿಳಿಸಿ ದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ