ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (SჄS)
ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಸೆಂಟರ್ ಗಳಲ್ಲಿ ಭಾರತ ಬಾರತೀಯರದ್ದಾಗಲಿ ಎಂಬ ಘೋಷ ವಾಕ್ಯ ದೊಂದಿಗೆ 72 ನೇ ಸ್ವಾತಂತ್ರ್ಯ ದ ಅಂಗವಾಗಿ ಆಗಸ್ಟ್ 1 ರಿಂದ ಆಗಸ್ಟ್ 15 ತನಕ ಪ್ರಜಾ ಸಂಗಮ ಕಾರ್ಯಕ್ರಮ ನಡೆಸುತ್ತಾ. ಈ ಕಾರ್ಯಕ್ರಮದ ಅಂಗವಾಗಿ ನಗರದ ವೆನ್ಲಾಕ್ ಆಸ್ಪತ್ರೆ ಯ ಸುಮಾರು 700 ರಷ್ಟು ರೋಗಿಗಳಿಗೆ ಹಣ್ಣುಹಂಪಲು ಮತ್ತು ವಸ್ತ್ರ ವಿತರಣಾ ಕಾರ್ಯಕ್ರಮ ಆಗಸ್ಟ್ 16 ಬೆಳಗ್ಗೆ 10.00 ಘಂಟೆ ಗೆ ಸರಿಯಾಗಿ ನಡೆಯಲಿದೆ.
ಈ ಕಾರ್ಯಕ್ರಮ ದಲ್ಲಿ ರಾಜ್ಯ SჄS ಪ್ರಧಾನ ಕಾರ್ಯದರ್ಶಿ MSM ಝೈನಿ ಕಾಮಿಲ್ .ದ.ಕ ಜಿಲ್ಲೆಯ ಉಸ್ತುವಾರಿ ಸಚಿವರಾದ ಯು ಟಿ ಖಾದರ್, MLC ಬಿ ಎಂ ಪಾರೂಕ್, MLA ವೇದವ್ಯಾಸ ಕಾಮತ್ ,MLC ಐವನ್ ಡಿ ಸೋಜ, ಮಂಗಳೂರು ಪೋಲೀಸ್ ಕಮಿಷನರ್ ಟಿ ಆರ್ ಸುರೇಶ್ ಸಮೇತ ಹಲವು ಸಾಮಾಜಿಕ ಧಾರ್ಮಿಕ ಸಂಘಟನಾ ನಾಯಕರು ಭಾಗವಹಿಸುವರು.
ಎಂದು ಜಿಲ್ಲಾ SჄS ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ತಿಳಿಸಿ ದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ