ಬಂಟ್ವಾಳ: ಎಸ್ಸೆಸ್ಸೆಫ್ & ಎಸ್ವೈಎಸ್ ನಂದಾವರ ಶಾಖೆಯ ವತಿಯಿಂದ ದೇಶದ 72 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಎಸ್ವೈಎಸ್ ನಂದಾವರ ಬ್ರಾಂಚ್ ಅಧ್ಯಕ್ಷ ಅಬ್ದುರ್ರಹ್ಮಾನ್ ಮದನಿ ಧ್ವಜಾರೋಹಣ ನೆರವೇರಿಸಿದರು. ಮರಕಡ ಜುಮಾ ಮಸೀದಿಯ ಖತೀಬ್ ಇಸ್ಹಾಖ್ ಸಖಾಫಿ ಸಂದೇಶ ಭಾಷಣ ಮಾಡಿದರು.

ಎಸ್ಸೆಸ್ಸೆಫ್ ಜಿಲ್ಲಾ ಕಾರ್ಯದರ್ಶಿ ಮುಹಮ್ಮದ್ ಶರೀಫ್ ನಂದಾವರ, ಎಸ್ವೈಎಸ್ ಸ್ಥಳೀಯ ಮುಖಂಡ ನಝೀರ್ ಮುಸ್ಲಿಯಾರ್ ಜಿ.ಟಿ.ರೋಡ್, ರಫೀಖ್ ಕಿಸ್ವ, ಬೆಂಗಳೂರು ಸಅದಿಯಾ ಎಜುಕೇಶನ್ ಫೌಂಡೇಶನ್ ನ ಸುಲೈಮಾನ್ ನಿಸಾರ್, ಇಸ್ಮಾಈಲ್ ಕೋಟೆ ಮುಂತಾದವರು ಉಪಸ್ಥಿತರಿದ್ದರು. ಎಸ್ವೈಎಸ್ ನಂದಾವರ ಬ್ರಾಂಚ್ ಕಾರ್ಯದರ್ಶಿ ಉಸ್ಮಾನ್ ಮಾಲಿಕ್ ಸ್ವಾಗತಿಸಿ, ಎಸ್ಸೆಸ್ಸೆಫ್ ನಂದಾವರ ಶಾಖೆ ಕಾರ್ಯದರ್ಶಿ ಫಾಮಿದ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ