ರಹ್ಮಾನಿಯಾ ಮದ್ರಸ ಕಮಿಟಿ ಹಾಗೂ SSF ಸೆರ್ಕಳ ನಗರ ಶಾಖೆ ವತಿಯಿಂದ ಸ್ವಾತಂತ್ರ್ಯೋತ್ಸವ ರಹ್ಮಾನಿಯಾ ಮದ್ರಸ ಕಮಿಟಿ ಅಧ್ಯಕ್ಷ ಎ.ಸ್ ಕೆ ಮುಹಮ್ಮದ್ ಧ್ವಜಾರೋಹಣ ಗೈಯ್ಯುವ ಮೂಲಕ ಆಚರಿಸಲಾಯ್ತು.ಸ್ಥಳಿಯ ಇಮಾಮ್ ಅಕ್ಬರ್ ಅಲಿ ಮದನಿ ಸಂದೇಶ ಭಾಷಣ ಮಾಡಿದರು. ಸ್ಥಳಿಯ ಮುಅಲ್ಲಿಂ ಸ್ವಾದಿಖ್ ಮುಸ್ಲಿಯಾರ್ ಪ್ರಾಸ್ತಾವಿಕ ಭಾಷಣ ಮಾಡಿದರು ಕಾರ್ಯಕ್ರಮದಲ್ಲಿ SBS ವಿದ್ಯಾರ್ಥಿ ಮುಹಮ್ಮದ್ ಇರ್ಫಾನ್ ಕನ್ನಡ ದಲ್ಲಿ ಭಾಷಣ ಮಾಡಿದರು.
ಕಾರ್ಯ ಕ್ರಮದಲ್ಲಿ ಸೆರ್ಕಳ ಜಮಾಅತ್ ಅದ್ಯಕ್ಷ ರಾದ CH ಅಬೂಬಕ್ಕರ್ ಹಾಗೂ
SSF ಸೆರ್ಕಳ ನಗರ ಶಾಖೆ ಅಧ್ಯಕ್ಷ BS ಹನೀಫ್.CH ಉಸ್ಮಾನ್,Hಅಬ್ದುಲ್ ರಹಿಮಾನ್, ಮುಹಮ್ಮದ್ ಅಲಿ ಮದನಿ,CH ಅಶ್ರಫ್ ಮದನಿ,H ಅಶ್ರಫ್, ,ಸಿ ಎಚ್ ಅಬ್ದುಲ್ ರಝಾಕ್ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ