ರಹ್ಮಾನಿಯಾ ಮದ್ರಸ ಕಮಿಟಿ ಹಾಗೂ SSF ಸೆರ್ಕಳ ನಗರ ಶಾಖೆ ವತಿಯಿಂದ ಸ್ವಾತಂತ್ರ್ಯೋತ್ಸವ ರಹ್ಮಾನಿಯಾ ಮದ್ರಸ ಕಮಿಟಿ ಅಧ್ಯಕ್ಷ ಎ.ಸ್ ಕೆ ಮುಹಮ್ಮದ್ ಧ್ವಜಾರೋಹಣ ಗೈಯ್ಯುವ ಮೂಲಕ ಆಚರಿಸಲಾಯ್ತು.ಸ್ಥಳಿಯ ಇಮಾಮ್ ಅಕ್ಬರ್ ಅಲಿ ಮದನಿ ಸಂದೇಶ ಭಾಷಣ ಮಾಡಿದರು. ಸ್ಥಳಿಯ ಮುಅಲ್ಲಿಂ ಸ್ವಾದಿಖ್ ಮುಸ್ಲಿಯಾರ್ ಪ್ರಾಸ್ತಾವಿಕ ಭಾಷಣ ಮಾಡಿದರು ಕಾರ್ಯಕ್ರಮದಲ್ಲಿ SBS ವಿದ್ಯಾರ್ಥಿ ಮುಹಮ್ಮದ್ ಇರ್ಫಾನ್ ಕನ್ನಡ ದಲ್ಲಿ ಭಾಷಣ ಮಾಡಿದರು.
ಕಾರ್ಯ ಕ್ರಮದಲ್ಲಿ ಸೆರ್ಕಳ ಜಮಾಅತ್ ಅದ್ಯಕ್ಷ ರಾದ CH ಅಬೂಬಕ್ಕರ್ ಹಾಗೂ
SSF ಸೆರ್ಕಳ ನಗರ ಶಾಖೆ ಅಧ್ಯಕ್ಷ BS ಹನೀಫ್.CH ಉಸ್ಮಾನ್,Hಅಬ್ದುಲ್ ರಹಿಮಾನ್, ಮುಹಮ್ಮದ್ ಅಲಿ ಮದನಿ,CH ಅಶ್ರಫ್ ಮದನಿ,H ಅಶ್ರಫ್, ,ಸಿ ಎಚ್ ಅಬ್ದುಲ್ ರಝಾಕ್ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ