ರಹ್ಮಾನಿಯಾ ಮದ್ರಸ ಕಮಿಟಿ ಹಾಗೂ SSF ಸೆರ್ಕಳ ನಗರ ಶಾಖೆ ವತಿಯಿಂದ ಸ್ವಾತಂತ್ರ್ಯೋತ್ಸವ ರಹ್ಮಾನಿಯಾ ಮದ್ರಸ ಕಮಿಟಿ ಅಧ್ಯಕ್ಷ ಎ.ಸ್ ಕೆ ಮುಹಮ್ಮದ್ ಧ್ವಜಾರೋಹಣ ಗೈಯ್ಯುವ ಮೂಲಕ ಆಚರಿಸಲಾಯ್ತು.ಸ್ಥಳಿಯ ಇಮಾಮ್ ಅಕ್ಬರ್ ಅಲಿ ಮದನಿ ಸಂದೇಶ ಭಾಷಣ ಮಾಡಿದರು. ಸ್ಥಳಿಯ ಮುಅಲ್ಲಿಂ ಸ್ವಾದಿಖ್ ಮುಸ್ಲಿಯಾರ್ ಪ್ರಾಸ್ತಾವಿಕ ಭಾಷಣ ಮಾಡಿದರು ಕಾರ್ಯಕ್ರಮದಲ್ಲಿ SBS ವಿದ್ಯಾರ್ಥಿ ಮುಹಮ್ಮದ್ ಇರ್ಫಾನ್ ಕನ್ನಡ ದಲ್ಲಿ ಭಾಷಣ ಮಾಡಿದರು.
ಕಾರ್ಯ ಕ್ರಮದಲ್ಲಿ ಸೆರ್ಕಳ ಜಮಾಅತ್ ಅದ್ಯಕ್ಷ ರಾದ CH ಅಬೂಬಕ್ಕರ್ ಹಾಗೂ
SSF ಸೆರ್ಕಳ ನಗರ ಶಾಖೆ ಅಧ್ಯಕ್ಷ BS ಹನೀಫ್.CH ಉಸ್ಮಾನ್,Hಅಬ್ದುಲ್ ರಹಿಮಾನ್, ಮುಹಮ್ಮದ್ ಅಲಿ ಮದನಿ,CH ಅಶ್ರಫ್ ಮದನಿ,H ಅಶ್ರಫ್, ,ಸಿ ಎಚ್ ಅಬ್ದುಲ್ ರಝಾಕ್ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್