ಸತತವಾಗಿ ಸುರಿಯುತ್ತಿರುವ ಮಳೆ ಹಾಗೂ ಭೂಪಾತಕ್ಕೆ ಸಿಲುಕಿ ಅಲ್ಲೋಲ ಕಲ್ಲೋಲವಾಗಿರುವ ಕೇರಳ ಜನತೆಗೆ ಸಹಾಯ ಮಾಡಲು ಕೇರಳ ಮುಸ್ಲಿಂ ಜಮಾಅತ್ ಅಧ್ಯಕ್ಷರಾದ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಘೋಷಿಸಿದ ಸಹಾಯನಿಧಿಯೊಂದಿಗೆ ಕೈ ಜೋಡಿಸಲು ನಾಳೆ (ಆಗಸ್ಟ್ 17 ಶುಕ್ರವಾರ) ಜುಮಾ ನಮಾಝ್ ನಂತರ ಎಲ್ಲಾ ಮಸ್ಜಿದ್ ಗಳಲ್ಲಿ ಧನ ಸಂಗ್ರಹ ನಡೆಸಿ ಸುನ್ನೀ ಕೋ ಆರ್ಡಿನೇಶನ್ ಸಮಿತಿಗೆ ತಲುಪಿಸಬೇಕೆಂದು ರಾಜ್ಯ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಖಾಝಿ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ್, ಕೋ ಆರ್ಡಿನೇಶನ್ ಸಮಿತಿ ಅಧ್ಯಕ್ಷ ಶರಫುಲ್ ಉಲಮಾ ಪಿ. ಎಂ.ಅಬ್ಬಾಸ್ ಮುಸ್ಲಿಯಾರ್ ಮಂಜನಾಡಿ, ಎಸ್.ವೈ.ಎಸ್. ರಾಜ್ಯಾಧ್ಯಕ್ಷ ಜಿ.ಎಂ.ಕಾಮಿಲ್ ಸಖಾಫಿ , ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಎಸ್.ಇ.ಡಿ.ಸಿ.ಅಧ್ಯಕ್ಷ ಕೆಕೆಎಂ ಕಾಮಿಲ್ ಸಖಾಫಿ,ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ