ಎಸ್ಸಸ್ಸಫ್ ತುಂಬೆ ಶಾಖೆ ವತಿಯಿಂದ ಕಳೆದ ಭಾರಿಯೂ ನೀಡಿರುವಂತೆ ಈ ಭಾರಿಯೂ ಬಕ್ರೀದ್ ಹಬ್ಬದ ಪ್ರಯುಕ್ತ ತುಂಬೆ ನಾಡಿನ 13 ಬಡ ಕುಟುಂಬದ 32 ಸದಸ್ಯರಿಗೆ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರಿನಲ್ಲಿ ಇಂದು ಬೆಳಿಗ್ಗೆ ಎಸ್ಸಸ್ಸಫ್ ತುಂಬೆ ಶಾಖೆ ಅಧ್ಯಕ್ಷರಾದ ಬಹು!ಮುಸ್ತಾಕ್ ಮದನಿ ಉಸ್ತಾದರ ನೇತೃತ್ವದಲ್ಲಿ ಪೆರ್ನಾಲ್ ಡ್ರೆಸ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ತುಂಬೆ ಮುಹಿಯ್ಯದ್ದಿನ್ ಜುಮಾ ಮಸ್ಜಿದ್ ಇದರ ಅಧ್ಯಕ್ಷರಾದ ಹಾಜಿ!ಅಬ್ದುರಹ್ಮಾನ್ ಅದ್ದಾದಿ,ಉಪಾಧ್ಯಕ್ಷರಾದ ಹಾಜಿ!ಅಬೂಬಕ್ಕರ್.ಟಿ,ಎಸ್ಸಸ್ಸಫ್ ತುಂಬೆ ಶಾಖೆ ಉಪಾಧ್ಯಕ್ಷರಾದ ಹಾಜಿ!ಅಬ್ದುಲ್ ಲತೀಫ್ ಹಿಮಮಿ,ಜನಾಬ್!ಹನೀಫ್ ಎಂ.ಎ,ಸಂಘಟನಾ ಕಾರ್ಯದರ್ಶಿ ಜನಾಬ್ ಅದಂ ಟಿ.ಎ ಮುಂತಾದವರು ಉಪಸ್ಥರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಶಾಖಾ ಕಾರ್ಯದರ್ಶಿ ನೌಷಾದ್ ತುಂಬೆ ಧನ್ಯವಾದಗೈದರು.
ವರದಿ:-
ಇರ್ಫಾಝ್ ತುಂಬೆ















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ