ಉಜಿರೆ: “ಮಲ್ಜ ಜ ಉದ್ದುಅತಿ ವದ್ದ ಅ್ ವತಿಲ್ ಇಸ್ಲಾಮಿಯ್ಯ” ಸಂಸ್ಥೆಯ ಮಾಸಿಕ ದ್ಸಿಕ್ರ್ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮವು ‘ಸಯ್ಯದ್ ಅಬ್ದುರಹ್ಮಾನ್ ಸಾದಾತ್ ತಂಙಳ್,ಕರ್ವೇಲ್’ ರವರ ನೇತೃತ್ವದಲ್ಲಿ ಮಲ್ಜ ಅ್ ಕ್ಯಾಂಪಸ್ ನಲ್ಲಿ ನಡೆಯಿತು.

ಸಂಸ್ಥೆಯ ಜನರಲ್ ಮ್ಯಾನೇಜರ್ ಮೆಹಬೂಬ್ ಸಖಾಫಿ,ಕೀನ್ಯ ಕಾರ್ಯವನ್ನು ಉದ್ಘಾಟಿಸಿ ಸಂಸ್ಥೆಯು ಮಾಸಿಕವಾಗಿ ನಡೆಸಿಕೊಂಡು ದ್ಸಿಕ್ರ್ ಸ್ವಲಾತ್ ಮಜ್ಲಿಸಿನ ಮಹತ್ವವನ್ನು ಹಾಗೂ ಸಂಸ್ಥೆ ನೀಡುತ್ತಿರುವ ಸಾಂತ್ವನ ವಿಭಾಗದ ಸೇವಾ ಚಟುವಟಿಕೆಗಳ ಬಗ್ಗೆ ವಿವರಿಸಿದರು.ಕಾರ್ಯಕ್ರಮದಲ್ಲಿ ಕಿಡ್ನಿ ವೈಫಲ್ಯಗಳಿಂದ ಬಳಲುತ್ತಿರುವ ರೋಗಿಗಳು, ಮಾಸಿಕ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು, ಮದುವೆ ಸಹಾಯ ಇನ್ನಿತರ 17ವಿಭಾಗದ ಸುಮಾರು 7ಲಕ್ಷ ಮೌಲ್ಯದ ರಿಲೀಫ್ ಗಳನ್ನು ವೇದಿಕೆಯಲ್ಲಿ ವಿತರಿಸಲಾಯಿತು.
ವೇದಿಕೆಯಲ್ಲಿ SSF ನಾಯಕರಾದ ರಫೀಕ್ ಮದನಿ,ಕಕ್ಕಿಂಜೆ ಇಕ್ಬಾಲ್,ಮಾಚಾರು ಉಪಸ್ಥಿತಿತರಿದ್ದರು.
ಕಾರ್ಯವನ್ನು ಮಲ್ಜ ಅ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಶರೀಫ್,ಬೆರ್ಕಳ ಸ್ವಾಗತಿಸಿ,ನಿರೂಪಿಸಿದರು.ಎಂ. ಮುಬೀನ್,ಉಜಿರೆ ಯವರು ಕೊನೆಯಲ್ಲಿ ಧನ್ಯವಾದವಿತ್ತರು.
ವರದಿ: *ಎಂ.ಎಂ.ಉಜಿರೆ*















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ