ರಿಫಾಇಯ್ಯಾ ಜುಮ್ಮಾ ಮಸೀದಿ, ಪಂಜರಕೋಡಿ ಜಮಾಅತ್, SMA, SYS & SSF ಸಹಭಾಗಿತ್ವದಲ್ಲಿ ಕೇರಳ ಮತ್ತು ಕೊಡಗಿನಲ್ಲಿರುವ ಸಂತ್ರಸ್ತರಿಗೆ ಧನ ಸಹಾಯ ನೆರವನ್ನು SSF ಮಂಚಿ ಸೆಕ್ಟರ್ ಮುಖಾಂತರ ಕರ್ನಾಟಕ ರಾಜ್ಯ ಸುನ್ನಿ ಕೊಆರ್ಡಿನೇಶನ್ ಸಮಿತಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಖತೀಬ್ ಅಬೂಬಕರ್ ಮದನಿ ಉಸ್ತಾದ್ ಪಂಜರಕೋಡಿ, SYS ಪಂಜರಕೋಡಿ ಬ್ರಾಂಚ್ ಅಧ್ಯಕ್ಷ ಇಬ್ರಾಹಿಂ ಮಣ್ಣಗದ್ದೆ, SSF ಮಂಚಿ ಸೆಕ್ಟರ್ ಅಧ್ಯಕ್ಷ ಅಸ್ಲಮ್ ಪಂಜಿಕಲ್, ಶರೀಫ್ ಹನೀಫಿ ಮಾರ್ನಾಡ್, ಆದಿಲ್ ಬಿ.ಹೆಚ್ ನಗರ, ಹಂಝತ್ತುಲ್ ಖರ್ರಾರ್ ಮುಈನಿ ಉಪಸ್ಥಿತಿಯಿದ್ದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ