ಜಿದ್ದಾ: ಜಿದ್ದಾದ ಹಯ್ಯ್ ಸಲಾಮದಲ್ಲಿ ದಾರುಲ್ ಅಶ್ಅರಿಯ್ಯ ಸುರಿಬೈಲ್ ಇದರ ಮ್ಯಾನೇಜರ್ ಮುಹಮ್ಮದ್ ಅಲಿ ಸಖಾಫಿಯವರ ನೇತೃತ್ವದಲ್ಲಿ ನಡೆದ ಮಾಸಿಕ ಸ್ವಲಾತ್ ಹಾಗೂ ವಾರ್ಷಿಕ ಸಭೆಯಲ್ಲಿ ದಾರುಲ್ ಅಶ್ಅರಿಯ್ಯ ಜಿದ್ದಾ ಸಮಿತಿಯನ್ನು ಪುನರ್ ರಚಿಸಲಾಯಿತು.
ಅಧ್ಯಕ್ಷರಾಗಿ ಹನೀಫ್ ಸಖಾಫಿ ಸಾಲೆತ್ತೂರ್, ಪ್ರಧಾನ ಕಾರ್ಯದರ್ಶಿಯಾಗಿ ಶಬೀರ್ ಅರಸಿನಮಕ್ಕಿ, ಕೋಶಧಿಕಾರಿಯಾಗಿ ಅಬ್ದುಲ್ ಸಲಾಂ ಪಡುಬಿದ್ರೆ ಮತ್ತು ಉಪಾಧ್ಯಕ್ಷರುಗಳಾಗಿ ಜಿ.ಎಂ.ಸುಲೈಮಾನ್ ಹನೀಫೀ ಪಾಣೆಮಂಗಳೂರು, ಅಬ್ಬಾಸ್ ಹಾಜಿ ಕುಕ್ಕಾಜೆ, ಹಾಗೂ ಜೊತೆ ಕಾರ್ಯದರ್ಶಿಗಳಾಗಿ ಅಶ್ರಫ್ ಬೆದ್ರೊಡಿ, ಉಮ್ಮರ್ ಆಸೀಫ್ ರವರನ್ನು ಆಯ್ಕೆ ಮಾಡಲಾಯಿತು.
ಹೊಸ ಪದಾಧಿಕಾರಿಗಳನ್ನು ಅಭಿನಂದಿಸಿದ ಮುಹಮ್ಮದ್ ಅಲಿ ಸಖಾಫಿಯವರು, ಸ್ಥಾಪನೆಯ ಪ್ರಗತಿಗಾಗಿ ನಿಷ್ಕಳಂಕವಾಗಿ ಕಾರ್ಯಚರಿಸಿ ಎಂದು ಮನವಿ ಮಾಡಿದರು. ಕೆಸಿಎಫ್ ನೇತಾರರು, ಇತರ ಸುನ್ನೀ ಸಂಸ್ಥೆಗಳ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ