ಬೆಳ್ತಂಗಡಿ :-ಸ್ಪಿರಿಟ್ ಆಫ್ ಸುನ್ನೀ ಮುಸ್ಲಿಂ ವಾಟ್ಸಪ್ ಗ್ರೂಪ್, ಬೆಳ್ತಂಗಡಿ ಆಯೋಜಿಸಿದ “ಕಾಲೇಜ್ ಕ್ಯಾಂಪಸ್ ನಲ್ಲಿ SSF ?” ಎಂಬ ವಿಷಯದ ಕುರಿತಾದ “ಪ್ರಬಂಧ ಸ್ಪರ್ಧೆ – 2018” ಯಲ್ಲಿ ಪ್ರಥಮ ಸ್ಥಾನ ಪಡೆದ ಅಸಪ ಗೇರುಕಟ್ಟೆ ಹಾಗೂ ದ್ವಿತೀಯ ಸ್ಥಾನವನ್ನು ಪಡೆದ ಇಬ್ರಾಹಿಂ ಖಲೀಲ್ ಪುತ್ತೂರು ಇವರಿಗೆ ಸೆ. 6 ರಂದು ನಡೆದ ಕಿಲ್ಲೂರು ಮಜ್ಲಿಸ್ ವಸೀಲತುಲ್ಲಾಹ್ ಸ್ವಲಾತ್ ಮಜ್ಲಿಸ್ ನಲ್ಲಿ ಅಸಯ್ಯದ್ ಶಿಹಾಬುದ್ದೀನ್ ಅಲ್ – ಹೈದ್ರೋಸ್ ಅಸ್ಸಖಾಫ್ ಕಿಲ್ಲೂರು ತಂಙಳ್ ರವರ ದಿವ್ಯ ಹಸ್ತದಿಂದ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಪ್ರಭಾಷಣಕಾರರಾದ ನೌಫಲ್ ಸಖಾಫಿ ಕಳಸ, SYS ರಾಜ್ಯ ನಾಯಕರಾದ ಜಿ.ಎಮ್.ಕಾಮಿಲ್ ಸಖಾಫಿ ಉಸ್ತಾದ್, ಹಾಗೂ ಶರೀಫ್ ಸ-ಅದಿ ಕಿಲ್ಲೂರು ಹಾಗೂ ಇನ್ನಿತರ ಸಂಘಟನಾ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ