ಕಾವೂರು: SSF ಕಾವೂರು ಸೆಕ್ಟರ್ ಕ್ಯಾಂಪಸ್ ಆಶ್ರಯದಲ್ಲಿ ಸೆ.8ಕ್ಕೆ (ಶನಿವಾರ) SSF ಕಾವೂರು office ನಲ್ಲಿ “ಮರಳಿ ಬಾ ಕ್ಯಾಂಪಸ್ಗೆ ” ಕಾರ್ಯಕ್ರಮ ನಡೆಯ್ತು.
SYS ಹಿರಿಯ ಮುಖಂಡರಾದ ಮದನಿ ಉಸ್ತಾದ್
“ಕ್ಯಾಂಪಸ್ SSF ಮತ್ತು ಅದರ ಪ್ರಯೋಜನವನ್ನು ಅರ್ಥವತ್ತಾಗಿ ವಿವರಿಸಿದರು.
SYS ಕಾವೂರು ಸೆಂಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಕಾವೂರು,ಸಂಘಟನಾ ಸ್ನೇಹ ಮತ್ತು ಮಹತ್ವದ ಕುರಿತು ಮಾತುಗಳನ್ನಾಡಿದರು.
SSF ಕಾವೂರು ಸೆಕ್ಟರ್ ಕ್ಯಾಂಪಸ್ ಕಾರ್ಯದರ್ಶಿ ನೌನಿಶ್ ಕಾವೂರು ಸ್ವಾಗತಿಸಿ, SSF ಕಾವೂರು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಶಿಪ್ ಪಂಜಿಮೊಗರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ