ಬೆಂಗಳೂರು : ಪ್ರಮುಖ ಇಸ್ಲಾಮಿಕ್ ವಿದ್ವಾಂಸರು, ಅಖಿಲ ಭಾರತ ಸುನ್ನೀ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿಗಳೂ ಆದ ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ನಾಳೆ (17.9.2018) ಬೆಂಗಳೂರು ಭೇಟಿ ನೀಡಲಿದ್ದು, ಬೆಂಗಳೂರಿನ ಪ್ರಮುಖ ಉದ್ಯಮಿಯೂ,ಅಖಿಲ ಭಾರತ ಇಸ್ಲಾಮಿಕ್ ಶೈಕ್ಷಣಿಕ ಮಂಡಳಿಯ ಕೋಶಾಧಿಕಾರಿಯೂ, ಜುಮಾ ಮಸ್ಜಿದ್ ಟ್ರಸ್ಟ್ ಅಧ್ಯಕ್ಷರಾಗಿದ್ದ ಮರ್ಹೂಂ ಅನ್ವರ್ ಶರೀಫ್ ಸಾಹೇಬ್ ರ ಅನುಸ್ಮರಣಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಅನುಸ್ಮರಣಾ ಸಭೆಯು ಸೋಮವಾರ ರಾತ್ರಿ 8.30ಕ್ಕೆ ನಗರದ ಖುದ್ದೂಸ್ ಸಾಹೇಬ್ ಈದ್ಗಾ (ಹಜ್ ಕ್ಯಾಂಪ್) ದ ಖಾದಿರಿಯ್ಯಾ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಜ್ ಸಮಿತಿ ಕಚೇರಿಯಲ್ಲಿ ನೂತನವಾಗಿ ಪ್ರಾರಂಭಗೊಂಡ ಇಸ್ಲಾಮಿಕ್ ಬೋರ್ಡ್ ಆಫ್ ಇಂಡಿಯಾ ( IEBI) ದ ಕರ್ನಾಟಕ ಪ್ರಾಂತ್ಯದ ಕಚೇರಿಯನ್ನು ಉದ್ಘಾಟಿಸಲಿದ್ದಾರೆ ಎಂದು ಇಹ್ಸಾನ್ ಕರ್ನಾಟಕ ಚೆಯರ್ಮ್ಯಾನ್ ಎನ್.ಕೆ.ಎಂ ಶಾಫಿ ಸ ಅದಿ ಬೆಂಗಳೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ