SSF ತುಂಬೆ ಶಾಖೆ ವತಿಯಿಂದ 16/9/2018 ರಂದು ರಾತ್ರಿ ಇಶಾ ನಮಾಝಿನ ಬಳಿಕ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರಿನಲ್ಲಿ “ಮುಹರ್ರಮಿನ ಮಹತ್ವ” ಎಂಬ ವಿಷಯವನ್ನು ಆಧರಿಸಿ ಕೆ.ಜಿ.ಎನ್ ಮಿತ್ತೂರ್ ಇದರ ವಿದ್ಯಾರ್ಥಿ ಬಹು!ಶಾಹುಲ್ ಹಮೀದ್ ಮುಸ್ಲಿಯಾರ್ ಕನ್ಯಾಡಿ ತರಗತಿ ನಡೆಸಿದರು.
ಪ್ರಸುತ್ತ ತರಗತಿ ನಡೆಸಬೇಕಾಗಿದ್ದ ದಾರುಲ್ ಇರ್ಷಾದ್ ಮಾಣಿಯ ಮುದರ್ರಿಸ್ ಹುಸೈನ್ ಅಹ್ಸನಿ ಅಲ್-ಮುಈನಿ ಮಾರ್ನಾಡ್ ಉಸ್ತಾದರು ತನ್ನ ವ್ಯಯಕ್ತಿಕ ಕಾರಣದಿಂದಾಗಿ ತರಗತಿಗೆ ಹಾಜರಾಗಲಾಗದೆ ಉಸ್ತಾದರ ಶಿಷ್ಯ ಬಹು!ಶಾಹುಲ್ ಹಮೀದ್ ಮುಸ್ಲಿಯಾರ್ ಕನ್ಯಾಡಿ ತರಗತಿ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ SSF ತುಂಬೆ ಶಾಖೆಯ ಉಪಾಧ್ಯಕ್ಷರಾದ ಹಾಜಿ!ಅಬ್ದುಲ್ ಲತೀಫ್ ಹಿಮಮಿ,ಜನಾಬ್!ಹನೀಫ್ ಎಂ.ಎ,ತಾಜುಲ್ ಉಲಮಾ ಸುನ್ನೀ ಕಲ್ಚರಲ್ ಸೆಂಟರ್ ಇದರ ಗೌರವಾಧ್ಯಕ್ಷರಾದ ಜನಾಬ್!ಅಬ್ದುಲ್ ಹಮೀದ್ ಎಸ್.ಬಿ,ಸಂಘಟನಾ ಸಲಹೆಗಾರ ಜನಾಬ್!ಆದಂ ಟಿ.ಎ,ಜೊತೆ ಕಾರ್ಯದರ್ಶಿ ಅಮೀನ್ ಟಿ.ಎ,ಫಯಾಝ್.ಬಿ,ಕ್ಯಾಂಪಸ್ ಕಾರ್ಯದರ್ಶಿ ತೌಸೀಫ್ ಕೆ.ಪಿ ಹಾಗು ಹಲವಾರು ಸಂಘಟನಾ ಕಾರ್ಯಕರ್ತರು ಮತ್ತು ಊರ ದೀನೀ ಪ್ರೇಮಿಗಳು ಉಪಸ್ಥರಿದ್ದರು.
SSF ತುಂಬೆ ಶಾಖೆಯ ಪ್ರ.ಕಾರ್ಯದರ್ಶಿ ಜನಾಬ್!ನೌಶಾದ್ ತುಂಬೆ ಕಾರ್ಯಕ್ರಮವನ್ನು ನಿರೊಪಿಸಿದರು.
ವರದಿ:-
ಇರ್ಫಾಝ್ ತುಂಬೆ















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ