ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಸೆರ್ಕಳ ನಗರ ಶಾಖೆಯಲ್ಲಿ ಇಂದು ಬೆಳಿಗ್ಗೆ SSF ಧ್ವಜ ದಿನಾಚರಣೆ ನಡೆಯಿತು.
ಸೆರ್ಕಳ ಜಮಾಅತ್ ಅಧ್ಯಕ್ಷರಾದ CH ಅಬೂಬಕ್ಕರ್ ಧ್ವಜರೋಹಣಗೈದರು.

ಸಿದ್ದೀಖ್ ಬಾಅಹ್ ಸನಿ ಸೆರ್ಕಳ ದುಆ ಮಾಡಿದರು.
ಸಭೆಯನ್ನು ದ.ಕ ಜಿಲ್ಲಾ ಉಪಾಧ್ಯಕ್ಷರಾದ ಇಬ್ರಾಹೀಂ ಸಖಾಫಿ ಸೆರ್ಕಳ ಉದ್ಘಾಟಿಸಿದರು.
ಸ್ಥಳೀಯ ಇಮಾಂ ಅಕ್ಬರ್ ಅಲಿ ಮದನಿ ಆಲಂಪಾಡಿ ಮುಖ್ಯ ಪ್ರಭಾಷಣ ಮಾಡಿದರು.ಮುಹಿಮ್ಮಾತ್ವಿ ದ್ಯಾರ್ಥಿ ಅಬೂಬಕ್ಕರ್ ಸಿದ್ದೀ ಆಶಂಸ ಭಾಷಣ ಮಾಡಿದರು.ಮುಹಮ್ಮದ್ ಅಲಿ ಮದನಿ ಸೆರ್ಕಳ ಸ್ವಾಗತಿಸಿ,ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ